ನರೇಂದ್ರ ಮೋದಿ ಬಂದ ಮೇಲೆ ಹಿಂದೂಗಳ ಸ್ವಾಭಿಮಾನ ಜಾಗೃತವಾಗಿದೆ: ಅವಿಮುಕ್ತೇಶ್ವರಾನಂದ ಮಹಾರಾಜ್

ನರೇಂದ್ರ ಮೋದಿ ಬಂದ ಮೇಲೆ ಹಿಂದೂಗಳ ಸ್ವಾಭಿಮಾನ ಜಾಗೃತವಾಗಿದೆ: ಅವಿಮುಕ್ತೇಶ್ವರಾನಂದ ಮಹಾರಾಜ್

Published : Jan 23, 2024, 08:36 AM ISTUpdated : Jan 23, 2024, 08:37 AM IST

ಮೊನ್ನೆ ರಾಮಮಂದಿರ ಉದ್ಘಾಟನೆಗೆ ಜ್ಯೋತಿರ್ಮಠ ಕ್ಯಾತೆ!
ನಿನ್ನೆ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಉದ್ಘಾಟನೆ
PM ಮೋದಿ ಹೊಗಳಿ ಅವಿಮುಕ್ತೇಶ್ವರಾನಂದ ಯೂಟರ್ನ್

ರಾಮಮಂದಿರ ಉದ್ಘಾಟನೆ ಬಳಿಕ ಉತ್ತರಾಖಂಡದ ಜ್ಯೋತಿರ್ಮಠದ ಅವಿಮುಕ್ತೇಶ್ವರಾನಂದ ಮಹಾರಾಜ್(Avimukteshwaranand Ji Maharaj) ಮಾತನಾಡಿದ್ದು, ಪ್ರಧಾನಿ ನರೇಂದ್ರ ಮೋದಿಯನ್ನು(Narendra Modi) ಹಾಡಿಹೊಗಳಿದ್ದಾರೆ. ನರೇಂದ್ರ ಮೋದಿ ಬಂದ ಮೇಲೆ ಹಿಂದೂಗಳ ಸ್ವಾಭಿಮಾನ ಜಾಗೃತ ಆಗಿದೆ. ಹಿಂದೂಗಳ ಸ್ವಾಭಿಮಾನ ಜಾಗೃತಿಯಾಗಿರುವುದು ಒಂದು ಸಣ್ಣ ಮಾತಲ್ಲ. ಸಾರ್ವಜನಿಕವಾಗಿ ನಾವೇನು ಮಾತಾಡಿದ್ದೇವೆ. ನಾವು ಮೋದಿ ವಿರೋಧಿ ಅಲ್ಲ. ನಾವು ಪ್ರಧಾನಿ ಮೋದಿ ಬಗ್ಗೆ ಪ್ರಶಂಸೆ ವ್ಯಕ್ತಪಡಿಸುತ್ತೇವೆ. ಇಷ್ಟು ಧೈರ್ಯ. ಹಿಂದೂಗಳ(Hindus) ಪರವಾಗಿ ನಿಲ್ಲುವ ವ್ಯಕ್ತಿ ಭಾರತದಲ್ಲಿ ಇಂತಹ ಪ್ರಧಾನಿ ಯಾರು ಮತ್ತೊಬ್ಬರು ಇದ್ರು ಹೇಳಿ ಎಂದಿದ್ದಾರೆ. ಒಳ್ಳೆಯ ಒಳ್ಳೆಯ ಪ್ರಧಾನಿ ಇದ್ರು, ಅವರದ್ದೇ ಆದ ವಿಶೇಷತೆಗಳು ಇದ್ವು. ಹಿಂದೂಗಳ ಭಾವನೆ.. ಸ್ವಾಭಿಮಾನ, ಸಮರ್ಥಕ.. ಆತ್ಮಬಲ ಹೆಚ್ಚಿಸುವ ಪ್ರಧಾನಿ ಇವರೇ ಮೊದಲಿಗರು ಎಂದು ಅವಿಮುಕ್ತೇಶ್ವರಾನಂದ ಮಹಾರಾಜ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ದುರ್ಬಲ ವಾದ ಮುಂದಿಟ್ಟು ಪ್ರಾಣಪ್ರತಿಷ್ಠೆ ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ: ತಮಿಳುನಾಡು ಸರ್ಕಾರಕ್ಕೆ 'ಸುಪ್ರೀಂ' ಸೂಚನೆ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more