ನರೇಂದ್ರ ಮೋದಿ ಬಂದ ಮೇಲೆ ಹಿಂದೂಗಳ ಸ್ವಾಭಿಮಾನ ಜಾಗೃತವಾಗಿದೆ: ಅವಿಮುಕ್ತೇಶ್ವರಾನಂದ ಮಹಾರಾಜ್

ನರೇಂದ್ರ ಮೋದಿ ಬಂದ ಮೇಲೆ ಹಿಂದೂಗಳ ಸ್ವಾಭಿಮಾನ ಜಾಗೃತವಾಗಿದೆ: ಅವಿಮುಕ್ತೇಶ್ವರಾನಂದ ಮಹಾರಾಜ್

Published : Jan 23, 2024, 08:36 AM ISTUpdated : Jan 23, 2024, 08:37 AM IST

ಮೊನ್ನೆ ರಾಮಮಂದಿರ ಉದ್ಘಾಟನೆಗೆ ಜ್ಯೋತಿರ್ಮಠ ಕ್ಯಾತೆ!
ನಿನ್ನೆ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಉದ್ಘಾಟನೆ
PM ಮೋದಿ ಹೊಗಳಿ ಅವಿಮುಕ್ತೇಶ್ವರಾನಂದ ಯೂಟರ್ನ್

ರಾಮಮಂದಿರ ಉದ್ಘಾಟನೆ ಬಳಿಕ ಉತ್ತರಾಖಂಡದ ಜ್ಯೋತಿರ್ಮಠದ ಅವಿಮುಕ್ತೇಶ್ವರಾನಂದ ಮಹಾರಾಜ್(Avimukteshwaranand Ji Maharaj) ಮಾತನಾಡಿದ್ದು, ಪ್ರಧಾನಿ ನರೇಂದ್ರ ಮೋದಿಯನ್ನು(Narendra Modi) ಹಾಡಿಹೊಗಳಿದ್ದಾರೆ. ನರೇಂದ್ರ ಮೋದಿ ಬಂದ ಮೇಲೆ ಹಿಂದೂಗಳ ಸ್ವಾಭಿಮಾನ ಜಾಗೃತ ಆಗಿದೆ. ಹಿಂದೂಗಳ ಸ್ವಾಭಿಮಾನ ಜಾಗೃತಿಯಾಗಿರುವುದು ಒಂದು ಸಣ್ಣ ಮಾತಲ್ಲ. ಸಾರ್ವಜನಿಕವಾಗಿ ನಾವೇನು ಮಾತಾಡಿದ್ದೇವೆ. ನಾವು ಮೋದಿ ವಿರೋಧಿ ಅಲ್ಲ. ನಾವು ಪ್ರಧಾನಿ ಮೋದಿ ಬಗ್ಗೆ ಪ್ರಶಂಸೆ ವ್ಯಕ್ತಪಡಿಸುತ್ತೇವೆ. ಇಷ್ಟು ಧೈರ್ಯ. ಹಿಂದೂಗಳ(Hindus) ಪರವಾಗಿ ನಿಲ್ಲುವ ವ್ಯಕ್ತಿ ಭಾರತದಲ್ಲಿ ಇಂತಹ ಪ್ರಧಾನಿ ಯಾರು ಮತ್ತೊಬ್ಬರು ಇದ್ರು ಹೇಳಿ ಎಂದಿದ್ದಾರೆ. ಒಳ್ಳೆಯ ಒಳ್ಳೆಯ ಪ್ರಧಾನಿ ಇದ್ರು, ಅವರದ್ದೇ ಆದ ವಿಶೇಷತೆಗಳು ಇದ್ವು. ಹಿಂದೂಗಳ ಭಾವನೆ.. ಸ್ವಾಭಿಮಾನ, ಸಮರ್ಥಕ.. ಆತ್ಮಬಲ ಹೆಚ್ಚಿಸುವ ಪ್ರಧಾನಿ ಇವರೇ ಮೊದಲಿಗರು ಎಂದು ಅವಿಮುಕ್ತೇಶ್ವರಾನಂದ ಮಹಾರಾಜ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ದುರ್ಬಲ ವಾದ ಮುಂದಿಟ್ಟು ಪ್ರಾಣಪ್ರತಿಷ್ಠೆ ನೇರಪ್ರಸಾರಕ್ಕೆ ಅಡ್ಡಿ ಮಾಡಬೇಡಿ: ತಮಿಳುನಾಡು ಸರ್ಕಾರಕ್ಕೆ 'ಸುಪ್ರೀಂ' ಸೂಚನೆ

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more