Ayodhya Kanda: ಅಯೋಧ್ಯೆಯಲ್ಲಿ ನಡೆದಿದ್ದೇಕೆ ಆ ರಕ್ತಸಿಕ್ತ ಸಂಘರ್ಷ..?

Ayodhya Kanda: ಅಯೋಧ್ಯೆಯಲ್ಲಿ ನಡೆದಿದ್ದೇಕೆ ಆ ರಕ್ತಸಿಕ್ತ ಸಂಘರ್ಷ..?

Published : Jan 15, 2024, 02:28 PM IST

ಅಯೋಧ್ಯೆ ವಿಚಾರದಲ್ಲಿ ಬ್ರಿಟಿಷರು ಮಾಡಿಟ್ಟು ಹೋದ ಎಡವಟ್ಟುಗಳೇನು, ಆದರೆ, ಇಡೀ ಹೋರಾಟದ ಸ್ವರೂಪ ಬದಲಾಯಿಸೋಕೆ ಕಾರಣವಾಗಿದ್ದು ಅದೊಂದೇ ಸಂಗತಿ
 

ಬೆಂಗಳೂರು (ಜ.15): ಇಂದು ಅಯೋಧ್ಯೆ ದೇಶದ ಹಾಟ್‌ ಟಾಪಿಕ್‌ ವಿಚಾರ. ಅದರೆ, ಅಯೋಧ್ಯೆ ಸಂಘರ್ಷ ಶುರುವಾಗಿದ್ದು ಈಗಲ್ಲ. ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಹೊತ್ತಲ್ಲಿ ಅಯೊಧ್ಯೆಯಲ್ಲಿ ಏನಾಗಿತ್ತು ಎನ್ನುವ ವಿವರ ಇಲ್ಲಿದೆ.

ಅಷ್ಟಕ್ಕೂ ಅಯೋಧ್ಯೆಯಲ್ಲಿ ಆ ರಕ್ತಸಿಕ್ತ ಸಂಘರ್ಷ ನಡೆಯೋದಕ್ಕೆ ಕಾರಣವೇನು? ಸ್ವಾತಂತ್ರ್ಯ ಹೋರಾಟದ ನಡುವೆಯೇ ಅಂದೇ  ಅಂದೇ ನಡೆದಿತ್ತು ಧರ್ಮಗಳ ನಡುವೆ ಸಂಧಾನ ಕಾರ್ಯ. ಆದರೆ, ಮಹಾಂತರ ಅದೊಂದು ಅರ್ಜಿಯನ್ನು ನ್ಯಾಯಾಲಯ ತಿರಸ್ಕಾರ ಮಾಡಿತ್ತು.

ಸಂಭ್ರಮದ ಹೊತ್ತಲ್ಲಿ ನೆನಯಬೇಕಾದ ಸಂಘರ್ಷದ ಕಥೆ!! ರಾಮ ಜನ್ಮಭೂಮಿಯ ರಣರೋಚಕ ಇತಿಹಾಸ!

ಸಂಚಲನ ಸೃಷ್ಟಿಸಿತ್ತು ರಾಮಜನ್ಮ ಭೂಮಿಯಲ್ಲಿ ಪ್ರಕಟಗೊಂಡ ಮಿಂಚು.. ಅದು ಪವಾಡವೋ..? ಯಾರದೋ ಕೈವಾಡವೋ..? ರಾಮ ರಹಸ್ಯವೋ..? ನೆಹರು ಆದೇಶಕ್ಕೆ ಕೆ.ಕೆ.ನಾಯರ್ ನೀಡಿದ್ದ ಪ್ರತ್ಯುತ್ತರ ಎಂಥಾದ್ದು..? ರಾಮಲಲ್ಲಾ ಸೃಷ್ಟಿಸಿದ್ದು ಅದೆಂಥಾ ಪವಾಡ..?

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more