ನಾಗರೀಕತೆಯ ಪುನರುತ್ಥಾನ, ರಾಮ ಮಂದಿರ ಲೋಕಾರ್ಪಣೆಗೆ ಕೋಚ್ ಪುಲ್ಲೇಲ ಗೋಪಿಚಂದ್ ಸಂತಸ!

ನಾಗರೀಕತೆಯ ಪುನರುತ್ಥಾನ, ರಾಮ ಮಂದಿರ ಲೋಕಾರ್ಪಣೆಗೆ ಕೋಚ್ ಪುಲ್ಲೇಲ ಗೋಪಿಚಂದ್ ಸಂತಸ!

Published : Jan 23, 2024, 09:19 PM IST

ರಾಮ ಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಪಾಲ್ಗೊಳ್ಳುವ ಅವಾಕಾಶ ಸಿಕ್ಕಿರುವುದೇ ನನ್ನ ಭಾಗ್ಯ. ಅದೇ ರೀತಿ ಈ ಪೀಳಿಗೆಗೆ ಶ್ರೀರಾಮ ಮಂದಿರ ನೋಡುವ ಭಾಗ್ಯ ಸಿಕ್ಕಿದೆ ಎಂದು ರಾಷ್ಟ್ರೀಯ ಬ್ಯಾಡ್ಮಿಂಟನ್ ಕೋಚ್ ಹೇಳಿದ್ದಾರೆ. ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಮಾತನಾಡಿದ ಗೋಪಿಚಂದ್, ಸತತ ದಾಳಿ ನಡುವೆ ಮಂದಿರ ಎದ್ದು ನಿಂತು ನಾಗರೀಕತೆಯ ಪುನರುತ್ಥಾನದ ಸಂಕೇತ ನೀಡಿದ ಪರಿಯನ್ನು ಶ್ಲಾಘಿಸಿದ್ದಾರೆ.

ಬಾಬರ್, ಔರಂಗಜೇಬ್, ಬ್ರಿಟಿಷರು ಸೇರಿದಂತೆ ಸತತ ದಾಳಿಯಾದರೂ ನಮ್ಮ ನಾಗರೀಕತೆಯನ್ನು ಉಳಿಸಿಕೊಂಡು ಮುಂದುವರಿಸಿಕೊಂಡು ಬರುವಲ್ಲಿ ನಮ್ಮ ಪೂರ್ವಜರ ಕೊಡುಗೆ ಅಪಾರ. ಇದೇ ರೀತಿ, ರಾಮ ಮಂದಿರ ಹೋರಾಟದಲ್ಲೂ 500 ವರ್ಷಗಳ ಕಾಲ ಹೋರಾಟ ನಡೆದಿದೆ. ಇದೀಗ ಭವ್ಯ ರಾಮ ಮಂದಿರ ನಿರ್ಣಮಾಣವಾಗುವ ಮೂಲಕ ನಮ್ಮ ನಾಗರೀಕತೆ ಪುನರುತ್ಥಾನಕ್ಕೆ ಮುನ್ನುಡಿ ಬರೆಯಲಾಗಿದೆ ಎಂದು ರಾಷ್ಟ್ರೀಯ ಬ್ಯಾಡ್ಮಿಂಟನ್ ಕೋಚ್ ಪುಲ್ಲೇಲ ಗೋಪಿಚಂದ್ ಹೇಳಿದ್ದಾರೆ. ಪ್ರಾಣಪ್ರತಿಷ್ಠೆಯಲ್ಲಿ ಪಾಲ್ಗೊಂಡು ಬಾಲರಾಮನ ದರ್ಶನ ಪಡೆದ ಗೋಪಿಚಂದ್ ಸಂತಸ ವ್ಯಕ್ತಪಡಿಸಿದ್ದಾರೆ. ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಪುಲ್ಲೇಲ್ ಗೋಪಿಚಂದ್ ಎಕ್ಸ್‌ಕ್ಲೂಸೀವ್ ಮಾತುಕತೆ ಇಲ್ಲಿದೆ.
 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more