ನಾಗರೀಕತೆಯ ಪುನರುತ್ಥಾನ, ರಾಮ ಮಂದಿರ ಲೋಕಾರ್ಪಣೆಗೆ ಕೋಚ್ ಪುಲ್ಲೇಲ ಗೋಪಿಚಂದ್ ಸಂತಸ!

ನಾಗರೀಕತೆಯ ಪುನರುತ್ಥಾನ, ರಾಮ ಮಂದಿರ ಲೋಕಾರ್ಪಣೆಗೆ ಕೋಚ್ ಪುಲ್ಲೇಲ ಗೋಪಿಚಂದ್ ಸಂತಸ!

Published : Jan 23, 2024, 09:19 PM IST

ರಾಮ ಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಪಾಲ್ಗೊಳ್ಳುವ ಅವಾಕಾಶ ಸಿಕ್ಕಿರುವುದೇ ನನ್ನ ಭಾಗ್ಯ. ಅದೇ ರೀತಿ ಈ ಪೀಳಿಗೆಗೆ ಶ್ರೀರಾಮ ಮಂದಿರ ನೋಡುವ ಭಾಗ್ಯ ಸಿಕ್ಕಿದೆ ಎಂದು ರಾಷ್ಟ್ರೀಯ ಬ್ಯಾಡ್ಮಿಂಟನ್ ಕೋಚ್ ಹೇಳಿದ್ದಾರೆ. ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಮಾತನಾಡಿದ ಗೋಪಿಚಂದ್, ಸತತ ದಾಳಿ ನಡುವೆ ಮಂದಿರ ಎದ್ದು ನಿಂತು ನಾಗರೀಕತೆಯ ಪುನರುತ್ಥಾನದ ಸಂಕೇತ ನೀಡಿದ ಪರಿಯನ್ನು ಶ್ಲಾಘಿಸಿದ್ದಾರೆ.

ಬಾಬರ್, ಔರಂಗಜೇಬ್, ಬ್ರಿಟಿಷರು ಸೇರಿದಂತೆ ಸತತ ದಾಳಿಯಾದರೂ ನಮ್ಮ ನಾಗರೀಕತೆಯನ್ನು ಉಳಿಸಿಕೊಂಡು ಮುಂದುವರಿಸಿಕೊಂಡು ಬರುವಲ್ಲಿ ನಮ್ಮ ಪೂರ್ವಜರ ಕೊಡುಗೆ ಅಪಾರ. ಇದೇ ರೀತಿ, ರಾಮ ಮಂದಿರ ಹೋರಾಟದಲ್ಲೂ 500 ವರ್ಷಗಳ ಕಾಲ ಹೋರಾಟ ನಡೆದಿದೆ. ಇದೀಗ ಭವ್ಯ ರಾಮ ಮಂದಿರ ನಿರ್ಣಮಾಣವಾಗುವ ಮೂಲಕ ನಮ್ಮ ನಾಗರೀಕತೆ ಪುನರುತ್ಥಾನಕ್ಕೆ ಮುನ್ನುಡಿ ಬರೆಯಲಾಗಿದೆ ಎಂದು ರಾಷ್ಟ್ರೀಯ ಬ್ಯಾಡ್ಮಿಂಟನ್ ಕೋಚ್ ಪುಲ್ಲೇಲ ಗೋಪಿಚಂದ್ ಹೇಳಿದ್ದಾರೆ. ಪ್ರಾಣಪ್ರತಿಷ್ಠೆಯಲ್ಲಿ ಪಾಲ್ಗೊಂಡು ಬಾಲರಾಮನ ದರ್ಶನ ಪಡೆದ ಗೋಪಿಚಂದ್ ಸಂತಸ ವ್ಯಕ್ತಪಡಿಸಿದ್ದಾರೆ. ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಪುಲ್ಲೇಲ್ ಗೋಪಿಚಂದ್ ಎಕ್ಸ್‌ಕ್ಲೂಸೀವ್ ಮಾತುಕತೆ ಇಲ್ಲಿದೆ.
 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more