ನಾಗರೀಕತೆಯ ಪುನರುತ್ಥಾನ, ರಾಮ ಮಂದಿರ ಲೋಕಾರ್ಪಣೆಗೆ ಕೋಚ್ ಪುಲ್ಲೇಲ ಗೋಪಿಚಂದ್ ಸಂತಸ!

ನಾಗರೀಕತೆಯ ಪುನರುತ್ಥಾನ, ರಾಮ ಮಂದಿರ ಲೋಕಾರ್ಪಣೆಗೆ ಕೋಚ್ ಪುಲ್ಲೇಲ ಗೋಪಿಚಂದ್ ಸಂತಸ!

Published : Jan 23, 2024, 09:19 PM IST

ರಾಮ ಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಪಾಲ್ಗೊಳ್ಳುವ ಅವಾಕಾಶ ಸಿಕ್ಕಿರುವುದೇ ನನ್ನ ಭಾಗ್ಯ. ಅದೇ ರೀತಿ ಈ ಪೀಳಿಗೆಗೆ ಶ್ರೀರಾಮ ಮಂದಿರ ನೋಡುವ ಭಾಗ್ಯ ಸಿಕ್ಕಿದೆ ಎಂದು ರಾಷ್ಟ್ರೀಯ ಬ್ಯಾಡ್ಮಿಂಟನ್ ಕೋಚ್ ಹೇಳಿದ್ದಾರೆ. ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಮಾತನಾಡಿದ ಗೋಪಿಚಂದ್, ಸತತ ದಾಳಿ ನಡುವೆ ಮಂದಿರ ಎದ್ದು ನಿಂತು ನಾಗರೀಕತೆಯ ಪುನರುತ್ಥಾನದ ಸಂಕೇತ ನೀಡಿದ ಪರಿಯನ್ನು ಶ್ಲಾಘಿಸಿದ್ದಾರೆ.

ಬಾಬರ್, ಔರಂಗಜೇಬ್, ಬ್ರಿಟಿಷರು ಸೇರಿದಂತೆ ಸತತ ದಾಳಿಯಾದರೂ ನಮ್ಮ ನಾಗರೀಕತೆಯನ್ನು ಉಳಿಸಿಕೊಂಡು ಮುಂದುವರಿಸಿಕೊಂಡು ಬರುವಲ್ಲಿ ನಮ್ಮ ಪೂರ್ವಜರ ಕೊಡುಗೆ ಅಪಾರ. ಇದೇ ರೀತಿ, ರಾಮ ಮಂದಿರ ಹೋರಾಟದಲ್ಲೂ 500 ವರ್ಷಗಳ ಕಾಲ ಹೋರಾಟ ನಡೆದಿದೆ. ಇದೀಗ ಭವ್ಯ ರಾಮ ಮಂದಿರ ನಿರ್ಣಮಾಣವಾಗುವ ಮೂಲಕ ನಮ್ಮ ನಾಗರೀಕತೆ ಪುನರುತ್ಥಾನಕ್ಕೆ ಮುನ್ನುಡಿ ಬರೆಯಲಾಗಿದೆ ಎಂದು ರಾಷ್ಟ್ರೀಯ ಬ್ಯಾಡ್ಮಿಂಟನ್ ಕೋಚ್ ಪುಲ್ಲೇಲ ಗೋಪಿಚಂದ್ ಹೇಳಿದ್ದಾರೆ. ಪ್ರಾಣಪ್ರತಿಷ್ಠೆಯಲ್ಲಿ ಪಾಲ್ಗೊಂಡು ಬಾಲರಾಮನ ದರ್ಶನ ಪಡೆದ ಗೋಪಿಚಂದ್ ಸಂತಸ ವ್ಯಕ್ತಪಡಿಸಿದ್ದಾರೆ. ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಪುಲ್ಲೇಲ್ ಗೋಪಿಚಂದ್ ಎಕ್ಸ್‌ಕ್ಲೂಸೀವ್ ಮಾತುಕತೆ ಇಲ್ಲಿದೆ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more