ನಾಗರೀಕತೆಯ ಪುನರುತ್ಥಾನ, ರಾಮ ಮಂದಿರ ಲೋಕಾರ್ಪಣೆಗೆ ಕೋಚ್ ಪುಲ್ಲೇಲ ಗೋಪಿಚಂದ್ ಸಂತಸ!

ನಾಗರೀಕತೆಯ ಪುನರುತ್ಥಾನ, ರಾಮ ಮಂದಿರ ಲೋಕಾರ್ಪಣೆಗೆ ಕೋಚ್ ಪುಲ್ಲೇಲ ಗೋಪಿಚಂದ್ ಸಂತಸ!

Published : Jan 23, 2024, 09:19 PM IST

ರಾಮ ಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಪಾಲ್ಗೊಳ್ಳುವ ಅವಾಕಾಶ ಸಿಕ್ಕಿರುವುದೇ ನನ್ನ ಭಾಗ್ಯ. ಅದೇ ರೀತಿ ಈ ಪೀಳಿಗೆಗೆ ಶ್ರೀರಾಮ ಮಂದಿರ ನೋಡುವ ಭಾಗ್ಯ ಸಿಕ್ಕಿದೆ ಎಂದು ರಾಷ್ಟ್ರೀಯ ಬ್ಯಾಡ್ಮಿಂಟನ್ ಕೋಚ್ ಹೇಳಿದ್ದಾರೆ. ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಮಾತನಾಡಿದ ಗೋಪಿಚಂದ್, ಸತತ ದಾಳಿ ನಡುವೆ ಮಂದಿರ ಎದ್ದು ನಿಂತು ನಾಗರೀಕತೆಯ ಪುನರುತ್ಥಾನದ ಸಂಕೇತ ನೀಡಿದ ಪರಿಯನ್ನು ಶ್ಲಾಘಿಸಿದ್ದಾರೆ.

ಬಾಬರ್, ಔರಂಗಜೇಬ್, ಬ್ರಿಟಿಷರು ಸೇರಿದಂತೆ ಸತತ ದಾಳಿಯಾದರೂ ನಮ್ಮ ನಾಗರೀಕತೆಯನ್ನು ಉಳಿಸಿಕೊಂಡು ಮುಂದುವರಿಸಿಕೊಂಡು ಬರುವಲ್ಲಿ ನಮ್ಮ ಪೂರ್ವಜರ ಕೊಡುಗೆ ಅಪಾರ. ಇದೇ ರೀತಿ, ರಾಮ ಮಂದಿರ ಹೋರಾಟದಲ್ಲೂ 500 ವರ್ಷಗಳ ಕಾಲ ಹೋರಾಟ ನಡೆದಿದೆ. ಇದೀಗ ಭವ್ಯ ರಾಮ ಮಂದಿರ ನಿರ್ಣಮಾಣವಾಗುವ ಮೂಲಕ ನಮ್ಮ ನಾಗರೀಕತೆ ಪುನರುತ್ಥಾನಕ್ಕೆ ಮುನ್ನುಡಿ ಬರೆಯಲಾಗಿದೆ ಎಂದು ರಾಷ್ಟ್ರೀಯ ಬ್ಯಾಡ್ಮಿಂಟನ್ ಕೋಚ್ ಪುಲ್ಲೇಲ ಗೋಪಿಚಂದ್ ಹೇಳಿದ್ದಾರೆ. ಪ್ರಾಣಪ್ರತಿಷ್ಠೆಯಲ್ಲಿ ಪಾಲ್ಗೊಂಡು ಬಾಲರಾಮನ ದರ್ಶನ ಪಡೆದ ಗೋಪಿಚಂದ್ ಸಂತಸ ವ್ಯಕ್ತಪಡಿಸಿದ್ದಾರೆ. ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಪುಲ್ಲೇಲ್ ಗೋಪಿಚಂದ್ ಎಕ್ಸ್‌ಕ್ಲೂಸೀವ್ ಮಾತುಕತೆ ಇಲ್ಲಿದೆ.
 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more