News Hour: 84 ಸೆಕೆಂಡ್‌ನಲ್ಲಿಯೇ ಮುಗಿಯಲಿದೆ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ!

News Hour: 84 ಸೆಕೆಂಡ್‌ನಲ್ಲಿಯೇ ಮುಗಿಯಲಿದೆ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ!

Published : Dec 30, 2023, 11:45 PM IST

ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಶ್ರೀರಾಮ ಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಕೇವಲ 84 ಸೆಕೆಂಡ್‌ನಲ್ಲಿಯೇ ಮುಕ್ತಾಯವಾಗಲಿದೆ. ಕಾಶಿ ಪಂಡಿತ್‌ ಗಣೇಶ್ವರ್‌ ಶಾಸ್ತ್ರಿ ಸೂಚಿಸಿರುವ ಮುಹೂರ್ತ ಇದಾಗಿದೆ. ಇದಕ್ಕೂ ಮುನ್ನ ಆರು ದಿನ ಮೊದಲೇ ಪೂಜೆ ಪುನಸ್ಕಾರಗಳು ಆರಂಭವಾಗಲಿದೆ.

ಬೆಂಗಳೂರು (ಡಿ.30): ರಾಮನೂರು ಅಯೋಧ್ಯೆ ಪ್ರಾಣ ಪ್ರತಿಷ್ಠಾಪನೆಗೆ ಸಜ್ಜಾಗುತ್ತಿದೆ. ಇದರ ನಡುವೆ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ವಿವರಗಳು ಬರಲಾರಂಭಿಸಿವೆ.

ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಕೇವಲ 84 ಸೆಕೆಂಡ್‌ನಲ್ಲಿಯೇ ಮುಕ್ತಾಯವಾಗಲಿದೆ. ಕಾಶಿ ಪಂಡಿತ್‌ ಗಣೇಶ್ವರ್‌ ಶಾಸ್ತ್ರಿ ಸೂಚಿಸಿರುವ ಮುಹೂರ್ತ ಇದಾಗಿದೆ. ಇದಕ್ಕೂ ಮುನ್ನ ಆರು ದಿನ ಮೊದಲೇ ಪೂಜೆ ಪುನಸ್ಕಾರಗಳು ಆರಂಭವಾಗಲಿದೆ.

ಶ್ರೀರಾಮ ಭಕ್ತರಿಗೆ ಅಯೋಧ್ಯೆಯಿಂದ ಪ್ರಧಾನಿ ಮೋದಿ ವಿಶೇಷ ಮನವಿ!

ಜನವರಿ 22ರ ಮಧ್ಯಾಹ್ನ 12.29ರ 8 ಸೆಕೆಂಡ್‌ನಿಂದ 12.30ರ 32 ಸೆಕೆಂಡ್ ಮುಹೂರ್ತದಲ್ಲಿ ಕಾರ್ಯ ನಡೆಯಲಿದೆ. ಅಭಿಜಿತ್ ಶುಭ ಮುಹೂರ್ತದ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದೆ. ಇದಕ್ಕೂ ಮುನ್ನ ಜನವರಿ 16 ರಂದು ಸರಯೂ ನದಿಗೆ ಮೊದಲ ವಿಶೇಷ ಪೂಜೆಯನ್ನು ಸಲ್ಲಿಸಿ ಕಾರ್ಯಗಳನ್ನು ಆರಂಭಿಸಲಾಗುತ್ತದೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more