News Hour: 84 ಸೆಕೆಂಡ್‌ನಲ್ಲಿಯೇ ಮುಗಿಯಲಿದೆ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ!

News Hour: 84 ಸೆಕೆಂಡ್‌ನಲ್ಲಿಯೇ ಮುಗಿಯಲಿದೆ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ!

Published : Dec 30, 2023, 11:45 PM IST

ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಶ್ರೀರಾಮ ಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಕೇವಲ 84 ಸೆಕೆಂಡ್‌ನಲ್ಲಿಯೇ ಮುಕ್ತಾಯವಾಗಲಿದೆ. ಕಾಶಿ ಪಂಡಿತ್‌ ಗಣೇಶ್ವರ್‌ ಶಾಸ್ತ್ರಿ ಸೂಚಿಸಿರುವ ಮುಹೂರ್ತ ಇದಾಗಿದೆ. ಇದಕ್ಕೂ ಮುನ್ನ ಆರು ದಿನ ಮೊದಲೇ ಪೂಜೆ ಪುನಸ್ಕಾರಗಳು ಆರಂಭವಾಗಲಿದೆ.

ಬೆಂಗಳೂರು (ಡಿ.30): ರಾಮನೂರು ಅಯೋಧ್ಯೆ ಪ್ರಾಣ ಪ್ರತಿಷ್ಠಾಪನೆಗೆ ಸಜ್ಜಾಗುತ್ತಿದೆ. ಇದರ ನಡುವೆ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ವಿವರಗಳು ಬರಲಾರಂಭಿಸಿವೆ.

ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಕೇವಲ 84 ಸೆಕೆಂಡ್‌ನಲ್ಲಿಯೇ ಮುಕ್ತಾಯವಾಗಲಿದೆ. ಕಾಶಿ ಪಂಡಿತ್‌ ಗಣೇಶ್ವರ್‌ ಶಾಸ್ತ್ರಿ ಸೂಚಿಸಿರುವ ಮುಹೂರ್ತ ಇದಾಗಿದೆ. ಇದಕ್ಕೂ ಮುನ್ನ ಆರು ದಿನ ಮೊದಲೇ ಪೂಜೆ ಪುನಸ್ಕಾರಗಳು ಆರಂಭವಾಗಲಿದೆ.

ಶ್ರೀರಾಮ ಭಕ್ತರಿಗೆ ಅಯೋಧ್ಯೆಯಿಂದ ಪ್ರಧಾನಿ ಮೋದಿ ವಿಶೇಷ ಮನವಿ!

ಜನವರಿ 22ರ ಮಧ್ಯಾಹ್ನ 12.29ರ 8 ಸೆಕೆಂಡ್‌ನಿಂದ 12.30ರ 32 ಸೆಕೆಂಡ್ ಮುಹೂರ್ತದಲ್ಲಿ ಕಾರ್ಯ ನಡೆಯಲಿದೆ. ಅಭಿಜಿತ್ ಶುಭ ಮುಹೂರ್ತದ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದೆ. ಇದಕ್ಕೂ ಮುನ್ನ ಜನವರಿ 16 ರಂದು ಸರಯೂ ನದಿಗೆ ಮೊದಲ ವಿಶೇಷ ಪೂಜೆಯನ್ನು ಸಲ್ಲಿಸಿ ಕಾರ್ಯಗಳನ್ನು ಆರಂಭಿಸಲಾಗುತ್ತದೆ.

20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
Read more