News Hour: 84 ಸೆಕೆಂಡ್‌ನಲ್ಲಿಯೇ ಮುಗಿಯಲಿದೆ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ!

News Hour: 84 ಸೆಕೆಂಡ್‌ನಲ್ಲಿಯೇ ಮುಗಿಯಲಿದೆ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ!

Published : Dec 30, 2023, 11:45 PM IST

ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಶ್ರೀರಾಮ ಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಕೇವಲ 84 ಸೆಕೆಂಡ್‌ನಲ್ಲಿಯೇ ಮುಕ್ತಾಯವಾಗಲಿದೆ. ಕಾಶಿ ಪಂಡಿತ್‌ ಗಣೇಶ್ವರ್‌ ಶಾಸ್ತ್ರಿ ಸೂಚಿಸಿರುವ ಮುಹೂರ್ತ ಇದಾಗಿದೆ. ಇದಕ್ಕೂ ಮುನ್ನ ಆರು ದಿನ ಮೊದಲೇ ಪೂಜೆ ಪುನಸ್ಕಾರಗಳು ಆರಂಭವಾಗಲಿದೆ.

ಬೆಂಗಳೂರು (ಡಿ.30): ರಾಮನೂರು ಅಯೋಧ್ಯೆ ಪ್ರಾಣ ಪ್ರತಿಷ್ಠಾಪನೆಗೆ ಸಜ್ಜಾಗುತ್ತಿದೆ. ಇದರ ನಡುವೆ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ವಿವರಗಳು ಬರಲಾರಂಭಿಸಿವೆ.

ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಕೇವಲ 84 ಸೆಕೆಂಡ್‌ನಲ್ಲಿಯೇ ಮುಕ್ತಾಯವಾಗಲಿದೆ. ಕಾಶಿ ಪಂಡಿತ್‌ ಗಣೇಶ್ವರ್‌ ಶಾಸ್ತ್ರಿ ಸೂಚಿಸಿರುವ ಮುಹೂರ್ತ ಇದಾಗಿದೆ. ಇದಕ್ಕೂ ಮುನ್ನ ಆರು ದಿನ ಮೊದಲೇ ಪೂಜೆ ಪುನಸ್ಕಾರಗಳು ಆರಂಭವಾಗಲಿದೆ.

ಶ್ರೀರಾಮ ಭಕ್ತರಿಗೆ ಅಯೋಧ್ಯೆಯಿಂದ ಪ್ರಧಾನಿ ಮೋದಿ ವಿಶೇಷ ಮನವಿ!

ಜನವರಿ 22ರ ಮಧ್ಯಾಹ್ನ 12.29ರ 8 ಸೆಕೆಂಡ್‌ನಿಂದ 12.30ರ 32 ಸೆಕೆಂಡ್ ಮುಹೂರ್ತದಲ್ಲಿ ಕಾರ್ಯ ನಡೆಯಲಿದೆ. ಅಭಿಜಿತ್ ಶುಭ ಮುಹೂರ್ತದ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದೆ. ಇದಕ್ಕೂ ಮುನ್ನ ಜನವರಿ 16 ರಂದು ಸರಯೂ ನದಿಗೆ ಮೊದಲ ವಿಶೇಷ ಪೂಜೆಯನ್ನು ಸಲ್ಲಿಸಿ ಕಾರ್ಯಗಳನ್ನು ಆರಂಭಿಸಲಾಗುತ್ತದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more