ಆಯೋಧ್ಯೆ ರಾಮ ಮಂದಿರ ಆಹ್ವಾನ ಕುರಿತು ಅಚ್ಚರಿ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ!

ಆಯೋಧ್ಯೆ ರಾಮ ಮಂದಿರ ಆಹ್ವಾನ ಕುರಿತು ಅಚ್ಚರಿ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ!

Published : Dec 21, 2023, 10:45 PM IST

ಸೋನಿಯಾ ಗಾಂಧಿ, ಖರ್ಗೆ ಸೇರಿ ಇಂಡಿಯಾ ಒಕ್ಕೂಟ ನಾಯಕರಿಗೆ ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ಆಹ್ವಾನ, ಮೋದಿ ಭೇಟಿಯಾದ ದೇವೇಗಾಡ, ಹೆಚ್‌ಡಿ ಕುಮಾರಸ್ವಾಮಿ, ಚಳಿಗಾಲದ ಅಧಿವೇಶನ ಒಂದು ದಿನಕ್ಕೆ ಮೊದಲೇ ಅಂತ್ಯ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

ಆಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಹಲವರಿಗೆ ಆಹ್ವಾನ ನೀಡಲಾಗಿದೆ. ಆಹ್ವಾನ ಕುರಿತು ಕಾಂಗ್ರೆಸ್ ಹಿರಿಯ ದಿಗ್ವಿಜಯ್ ಸಿಂಗ್ ಅಚ್ಚರಿ ಹೇಳಿಕೆ ನೀಡಿದ್ದಾರೆ. ಸೋನಿಯಾ ಗಾಂಧಿ ಈ ಕುರಿತು ಪಾಸಿಟೀವ್ ಆಗಿದ್ದಾರೆ. ಸೋನಿಯಾ ಗಾಂಧಿ ರಾಮ ಮಂದಿರ ಪ್ರಾಣ ಪ್ರತಿಷ್ಠೆಗೆ ಹಾಜರಾಗಲಿದ್ದಾರೆ. ಒಂದೇ ವೇಳೆ ಹಾಜರಾಗದಿದ್ದರೆ, ಕಾಂಗ್ರೆಸ್ ನಿಯೋಗ ಆಯೋಧ್ಯೆಗೆ ತೆರಳಲಿದೆ ಎಂದಿದ್ದಾರೆ. ಇಂಡಿಯಾ ಒಕ್ಕೂಟದ ಹಲವು ನಾಯಕರಿಗೆ ಆಹ್ವಾನ ನೀಡಲಾಗಿದೆ. 
 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more