ಆಯೋಧ್ಯೆ ರಾಮ ಮಂದಿರ ಆಹ್ವಾನ ಕುರಿತು ಅಚ್ಚರಿ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ!

ಆಯೋಧ್ಯೆ ರಾಮ ಮಂದಿರ ಆಹ್ವಾನ ಕುರಿತು ಅಚ್ಚರಿ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ!

Published : Dec 21, 2023, 10:45 PM IST

ಸೋನಿಯಾ ಗಾಂಧಿ, ಖರ್ಗೆ ಸೇರಿ ಇಂಡಿಯಾ ಒಕ್ಕೂಟ ನಾಯಕರಿಗೆ ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ಆಹ್ವಾನ, ಮೋದಿ ಭೇಟಿಯಾದ ದೇವೇಗಾಡ, ಹೆಚ್‌ಡಿ ಕುಮಾರಸ್ವಾಮಿ, ಚಳಿಗಾಲದ ಅಧಿವೇಶನ ಒಂದು ದಿನಕ್ಕೆ ಮೊದಲೇ ಅಂತ್ಯ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

ಆಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಹಲವರಿಗೆ ಆಹ್ವಾನ ನೀಡಲಾಗಿದೆ. ಆಹ್ವಾನ ಕುರಿತು ಕಾಂಗ್ರೆಸ್ ಹಿರಿಯ ದಿಗ್ವಿಜಯ್ ಸಿಂಗ್ ಅಚ್ಚರಿ ಹೇಳಿಕೆ ನೀಡಿದ್ದಾರೆ. ಸೋನಿಯಾ ಗಾಂಧಿ ಈ ಕುರಿತು ಪಾಸಿಟೀವ್ ಆಗಿದ್ದಾರೆ. ಸೋನಿಯಾ ಗಾಂಧಿ ರಾಮ ಮಂದಿರ ಪ್ರಾಣ ಪ್ರತಿಷ್ಠೆಗೆ ಹಾಜರಾಗಲಿದ್ದಾರೆ. ಒಂದೇ ವೇಳೆ ಹಾಜರಾಗದಿದ್ದರೆ, ಕಾಂಗ್ರೆಸ್ ನಿಯೋಗ ಆಯೋಧ್ಯೆಗೆ ತೆರಳಲಿದೆ ಎಂದಿದ್ದಾರೆ. ಇಂಡಿಯಾ ಒಕ್ಕೂಟದ ಹಲವು ನಾಯಕರಿಗೆ ಆಹ್ವಾನ ನೀಡಲಾಗಿದೆ. 
 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more