ಇಂದು ಗುದ್ದಲಿ ಪೂಜೆ; ಹೀಗಿರಲಿದೆ ಭವ್ಯ ರಾಮಮಂದಿರ

ಇಂದು ಗುದ್ದಲಿ ಪೂಜೆ; ಹೀಗಿರಲಿದೆ ಭವ್ಯ ರಾಮಮಂದಿರ

Published : Jun 10, 2020, 11:08 AM ISTUpdated : Jun 10, 2020, 01:05 PM IST

ಮರ್ಯಾದಾ ಪುರುಷೋತ್ತಮ’ ಶ್ರೀರಾಮಚಂದ್ರನ ಭವ್ಯವಾದ ಮಂದಿರವನ್ನು ಅಯೋಧ್ಯೆಯಲ್ಲಿ ನಿರ್ಮಾಣ ಮಾಡಬೇಕು ಎಂಬ ದಶಕಗಳ ಕನಸು ಈಡೇರುವ ಕಾಲ ಆರಂಭವಾಗಿದೆ. ಬುಧವಾರ ರಾಮಮಂದಿರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನಡೆಯಲಿದೆ.

ಬೆಂಗಳೂರು (ಜೂ. 10): ಮರ್ಯಾದಾ ಪುರುಷೋತ್ತಮ’ ಶ್ರೀರಾಮಚಂದ್ರನ ಭವ್ಯವಾದ ಮಂದಿರವನ್ನು ಅಯೋಧ್ಯೆಯಲ್ಲಿ ನಿರ್ಮಾಣ ಮಾಡಬೇಕು ಎಂಬ ದಶಕಗಳ ಕನಸು ಈಡೇರುವ ಕಾಲ ಆರಂಭವಾಗಿದೆ. ಬುಧವಾರ ರಾಮಮಂದಿರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನಡೆಯಲಿದೆ.

67.7 ಎಕರೆ ಜಾಗದ ಮಧ್ಯೆ ರಾಮಮಂದಿರ ನಿರ್ಮಾಣವಾಗಲಿದೆ. ಒಂದು ಎಕರೆಯಷ್ಟುವಿಶಾಲ ಪ್ರದೇಶದಲ್ಲಿ ದೇಗುಲ ನಿರ್ಮಿಸುವ ಯೋಜನೆ ಇದೆ. 268 ಅಡಿ ಉದ್ದ, 140 ಅಡಿ ಅಗಲ, 128 ಅಡಿ ಎತ್ತರದ ದೇಗುಲ ಎರಡು ಅಂತಸ್ತಿನ ದೇಗುಲ ಇದಾಗಿರಲಿದೆ. ಮೊದಲ ಮಹಡಿಯಲ್ಲಿ 106 ಕಂಬ ಹಾಗೂ ಎರಡನೇ ಮಹಡಿಯಲ್ಲಿ 106 ಕಂಬಗಳು ಇರಲಿವೆ.

ಈ ಪೈಕಿ ಮೊದಲ ಮಹಡಿಯ ಕಂಬಗಳು ಪೂರ್ಣ ಸಿದ್ಧವಾಗಿದ್ದರೆ, ಎರಡನೆ ಮಹಡಿಯ ಅರ್ಧದಷ್ಟುಕಂಬಗಳು ತಯಾರಾಗಿವೆ. ಪ್ರತಿ ಕಂಬದ ಮೇಲೂ ದೇವರ 106 ಚಿತ್ರಗಳು ಇರಲಿವೆ. ಒಂದು ಕಂಬ ತಯಾರಿಸಲು ಒಂದು ವರ್ಷ ಹಿಡಿದಿದೆ. ಅಯೋಧ್ಯೆ ರಾಮಮಂದಿರಕ್ಕೆ ತೆರಳಲು 2 ಎಕರೆ ಜಾಗದಲ್ಲಿ ಕಾರಿಡಾರ್‌ ನಿರ್ಮಿಸಲಾಗುತ್ತದೆ. ಉಳಿದ ಜಾಗದಲ್ಲಿ ಭಜನಾ ಕೇಂದ್ರ, ರಂಗಮಂಟಪ, ಭಕ್ತಾದಿಗಳು ತಂಗುವುದಕ್ಕೆ ಧರ್ಮಶಾಲೆ, ಭೋಜನ ಕೋಣೆ ಮತ್ತಿತರ ಸೌಕರ್ಯಗಳು ಇರಲಿವೆ.

 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?