ಇಂದು ಗುದ್ದಲಿ ಪೂಜೆ; ಹೀಗಿರಲಿದೆ ಭವ್ಯ ರಾಮಮಂದಿರ

ಇಂದು ಗುದ್ದಲಿ ಪೂಜೆ; ಹೀಗಿರಲಿದೆ ಭವ್ಯ ರಾಮಮಂದಿರ

Published : Jun 10, 2020, 11:08 AM ISTUpdated : Jun 10, 2020, 01:05 PM IST

ಮರ್ಯಾದಾ ಪುರುಷೋತ್ತಮ’ ಶ್ರೀರಾಮಚಂದ್ರನ ಭವ್ಯವಾದ ಮಂದಿರವನ್ನು ಅಯೋಧ್ಯೆಯಲ್ಲಿ ನಿರ್ಮಾಣ ಮಾಡಬೇಕು ಎಂಬ ದಶಕಗಳ ಕನಸು ಈಡೇರುವ ಕಾಲ ಆರಂಭವಾಗಿದೆ. ಬುಧವಾರ ರಾಮಮಂದಿರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನಡೆಯಲಿದೆ.

ಬೆಂಗಳೂರು (ಜೂ. 10): ಮರ್ಯಾದಾ ಪುರುಷೋತ್ತಮ’ ಶ್ರೀರಾಮಚಂದ್ರನ ಭವ್ಯವಾದ ಮಂದಿರವನ್ನು ಅಯೋಧ್ಯೆಯಲ್ಲಿ ನಿರ್ಮಾಣ ಮಾಡಬೇಕು ಎಂಬ ದಶಕಗಳ ಕನಸು ಈಡೇರುವ ಕಾಲ ಆರಂಭವಾಗಿದೆ. ಬುಧವಾರ ರಾಮಮಂದಿರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನಡೆಯಲಿದೆ.

67.7 ಎಕರೆ ಜಾಗದ ಮಧ್ಯೆ ರಾಮಮಂದಿರ ನಿರ್ಮಾಣವಾಗಲಿದೆ. ಒಂದು ಎಕರೆಯಷ್ಟುವಿಶಾಲ ಪ್ರದೇಶದಲ್ಲಿ ದೇಗುಲ ನಿರ್ಮಿಸುವ ಯೋಜನೆ ಇದೆ. 268 ಅಡಿ ಉದ್ದ, 140 ಅಡಿ ಅಗಲ, 128 ಅಡಿ ಎತ್ತರದ ದೇಗುಲ ಎರಡು ಅಂತಸ್ತಿನ ದೇಗುಲ ಇದಾಗಿರಲಿದೆ. ಮೊದಲ ಮಹಡಿಯಲ್ಲಿ 106 ಕಂಬ ಹಾಗೂ ಎರಡನೇ ಮಹಡಿಯಲ್ಲಿ 106 ಕಂಬಗಳು ಇರಲಿವೆ.

ಈ ಪೈಕಿ ಮೊದಲ ಮಹಡಿಯ ಕಂಬಗಳು ಪೂರ್ಣ ಸಿದ್ಧವಾಗಿದ್ದರೆ, ಎರಡನೆ ಮಹಡಿಯ ಅರ್ಧದಷ್ಟುಕಂಬಗಳು ತಯಾರಾಗಿವೆ. ಪ್ರತಿ ಕಂಬದ ಮೇಲೂ ದೇವರ 106 ಚಿತ್ರಗಳು ಇರಲಿವೆ. ಒಂದು ಕಂಬ ತಯಾರಿಸಲು ಒಂದು ವರ್ಷ ಹಿಡಿದಿದೆ. ಅಯೋಧ್ಯೆ ರಾಮಮಂದಿರಕ್ಕೆ ತೆರಳಲು 2 ಎಕರೆ ಜಾಗದಲ್ಲಿ ಕಾರಿಡಾರ್‌ ನಿರ್ಮಿಸಲಾಗುತ್ತದೆ. ಉಳಿದ ಜಾಗದಲ್ಲಿ ಭಜನಾ ಕೇಂದ್ರ, ರಂಗಮಂಟಪ, ಭಕ್ತಾದಿಗಳು ತಂಗುವುದಕ್ಕೆ ಧರ್ಮಶಾಲೆ, ಭೋಜನ ಕೋಣೆ ಮತ್ತಿತರ ಸೌಕರ್ಯಗಳು ಇರಲಿವೆ.

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?