ಹೊಸ ವರ್ಷಕ್ಕೆ ಲೋಕಾರ್ಪಣೆಯಾಗಲಿದೆ ರಾಮಮಂದಿರ: ಹೇಗಿದ್ದ ಅಯೋಧ್ಯೆ, ಹೇಗಾಗಿದೆ ಗೊತ್ತಾ ?

ಹೊಸ ವರ್ಷಕ್ಕೆ ಲೋಕಾರ್ಪಣೆಯಾಗಲಿದೆ ರಾಮಮಂದಿರ: ಹೇಗಿದ್ದ ಅಯೋಧ್ಯೆ, ಹೇಗಾಗಿದೆ ಗೊತ್ತಾ ?

Published : Dec 18, 2023, 10:51 AM IST

ಅಯೋಧ್ಯೆಯಲ್ಲಿ ಈಗಾಗಲೇ ಪ್ರಸಿದ್ಧ ಹೋಟೆಲ್‌ಗಳು ಅತಿಥಿ ಗೃಹಗಳನ್ನು ನಿರ್ಮಾಣ ಮಾಡುತ್ತಿವೆ. ಭಾರತದ ಎರಡನೇ ವಾಟರ್‌ ಮೆಟ್ರೋ ಉದ್ಘಾಟನೆಗೆ ಸಿದ್ಧವಾಗಿದೆ.
 

ಕೋಟಿ ಕೋಟಿ ಹಿಂದೂಗಳ ಕನಸು ನನಸಾಗುವ ಸಮಯ ಹತ್ತಿರವಾಗುತ್ತಿದೆ. ಜನವರಿ 22 ರಂದು ಅಯೋಧ್ಯಾ(Ayodhya) ರಾಮಮಂದಿರದ ಗರ್ಭ ಗೃಹದಲ್ಲಿ ರಾಮ ಲಲ್ಲಾ ಮೂರ್ತಿ(Rama Lalla Murthy) ಪ್ರಾಣ ಪ್ರತಿಷ್ಠಾಪನೆ ಆಗಲಿದೆ. ದೇವಾಲಯದ(Temple) ಗರ್ಭ ಗುಡಿ ಹಾಗೂ ಪ್ರಧಾನ ಸಭಾಂಗಣದ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದೆ. ಪ್ರಭು ಶ್ರೀರಾಮನ ಸ್ಥಳ ಅಯೋಧ್ಯೆ ಇನ್ಮುಂದೆ ಹಿಂದೂಗಳ ಪವಿತ್ರ ಸ್ಥಳವಾಗಲಿದೆ. ಅಲ್ಲದೇ ಅಯೋಧ್ಯಾದಲ್ಲಿನ ಸುತ್ತಮುತ್ತಲಿನ ಸ್ಥಳಗಳು ಅಭಿವೃದ್ಧಿಯನ್ನು ಕಾಣುತ್ತಿವೆ. ಸದ್ಯ ಇದರ ಚಹರೆ ಬದಲಾಗಿದ್ದು,ಇಲ್ಲಿ ರೈಲುಗಳ ಕಾರ್ಯಾಚರಣೆಯು ಜನವರಿ 19 ರಂದು ಪ್ರಾರಂಭವಾಗಲಿದೆ.

ಇದನ್ನೂ ವೀಕ್ಷಿಸಿ:  ಉತ್ಸವಕ್ಕೆ ತಂದಿದ್ದ ಆನೆಗೆ ಮದ..! ಮುಂದೆ ನಡೆದಿದ್ದು ಹೊಡಿ ಬಡಿ..! ಅಯ್ಯಪ್ಪ ಭಕ್ತರ ಕಾರ್ ಪೀಸ್ ಪೀಸ್..!

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more