ಅಯೋಧ್ಯೆ ತೀರ್ಪು: ವಿವಾದ ಇರುವುದೇ 2.77 ಎಕರೆ ಭೂಮಿಗಾಗಿ!

ಅಯೋಧ್ಯೆ ತೀರ್ಪು: ವಿವಾದ ಇರುವುದೇ 2.77 ಎಕರೆ ಭೂಮಿಗಾಗಿ!

Published : Nov 09, 2019, 09:35 AM IST

ಅಯೋಧ್ಯೆ- ಬಾಬ್ರಿ ಮಸೀದಿ ಒಮದೂವರೆ ದಶಕದ  ವಿವಾದಕ್ಕೆ ಸುಪ್ರೀಂಕೋರ್ಟ್ ಇಂದು ಮಹಾತೀರ್ಪು ಬರೆಯಲಿದೆ. ಅಯೋಧ್ಯಾ ತೀರ್ಪಿಗಾಗಿ ಇಡೀ ವಿಶ್ವವೇ ಕಾಯುತ್ತಿದೆ.  ಕೋರ್ಟ್ ನಲ್ಲಿ ಮುಖ್ಯವಾಗಿ ವಿವಾದ ಇರುವುದೇ 2.77 ಎಕರೆ ಭೂಮಿಗಾಗಿ. ಈ ಭೂಮಿಯಲ್ಲಿ ಒಂದೆಡೆ ರಾಮಮಂದಿರವಿದೆ. ಈ ಭೂಮಿಗಾಗಿ ರಾಮಲಲ್ಲಾ ವಿರಾಜಮಾನ, ನಿರ್ಮೋಹಿ ಅಖಾರ್ ಮತ್ತೊಬ್ಬರು ಸುನ್ನಿ ವರ್ಕ್ಫ್ ಬೋರ್ಡ್. ಈ ಭೂಮಿಯನ್ನು ಹಿಂದೂಗಳಿಗೆ ನೀಡಬೇಕು. ರಾಮ ಮಂದಿರ ನಿರ್ಮಾಣ ಮಾಡಬೇಕು ಅನ್ನೋದು ಆರ್ ಎಸ್ ಎಸ್ ಆಗ್ರಹ. ಸುನ್ನಿ ವರ್ಕ್ಫ್ ಬೋರ್ಡ್ ಇದು ಮುಸಲ್ಮಾನರಿಗೆ ಸೇರಿದ ಜಾಗ ಎನ್ನುತ್ತಿದೆ. ಸುಪ್ರೀಕೋರ್ಟ್ ತೀರ್ಪಿನ ಮೇಲೆ ಇಡೀ ದೇಶದ ಚಿತ್ತ ನೆಟ್ಟಿದೆ. 

 

ಅಯೋಧ್ಯೆ- ಬಾಬ್ರಿ ಮಸೀದಿ ಒಮದೂವರೆ ದಶಕದ  ವಿವಾದಕ್ಕೆ ಸುಪ್ರೀಂಕೋರ್ಟ್ ಇಂದು ಮಹಾತೀರ್ಪು ಬರೆಯಲಿದೆ. ಅಯೋಧ್ಯಾ ತೀರ್ಪಿಗಾಗಿ ಇಡೀ ವಿಶ್ವವೇ ಕಾಯುತ್ತಿದೆ.  ಕೋರ್ಟ್ ನಲ್ಲಿ ಮುಖ್ಯವಾಗಿ ವಿವಾದ ಇರುವುದೇ 2.77 ಎಕರೆ ಭೂಮಿಗಾಗಿ. ಈ ಭೂಮಿಯಲ್ಲಿ ಒಂದೆಡೆ ರಾಮಮಂದಿರವಿದೆ.

ಈ ಭೂಮಿಗಾಗಿ ರಾಮಲಲ್ಲಾ ವಿರಾಜಮಾನ, ನಿರ್ಮೋಹಿ ಅಖಾರ್ ಮತ್ತೊಬ್ಬರು ಸುನ್ನಿ ವರ್ಕ್ಫ್ ಬೋರ್ಡ್. ಈ ಭೂಮಿಯನ್ನು ಹಿಂದೂಗಳಿಗೆ ನೀಡಬೇಕು. ರಾಮ ಮಂದಿರ ನಿರ್ಮಾಣ ಮಾಡಬೇಕು ಅನ್ನೋದು ಆರ್ ಎಸ್ ಎಸ್ ಆಗ್ರಹ. ಸುನ್ನಿ ವರ್ಕ್ಫ್ ಬೋರ್ಡ್ ಇದು ಮುಸಲ್ಮಾನರಿಗೆ ಸೇರಿದ ಜಾಗ ಎನ್ನುತ್ತಿದೆ. ಸುಪ್ರೀಕೋರ್ಟ್ ತೀರ್ಪಿನ ಮೇಲೆ ಇಡೀ ದೇಶದ ಚಿತ್ತ ನೆಟ್ಟಿದೆ. 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!