ಅಯೋಧ್ಯೆ ತೀರ್ಪು: ವಿವಾದ ಇರುವುದೇ 2.77 ಎಕರೆ ಭೂಮಿಗಾಗಿ!

ಅಯೋಧ್ಯೆ ತೀರ್ಪು: ವಿವಾದ ಇರುವುದೇ 2.77 ಎಕರೆ ಭೂಮಿಗಾಗಿ!

Published : Nov 09, 2019, 09:35 AM IST

ಅಯೋಧ್ಯೆ- ಬಾಬ್ರಿ ಮಸೀದಿ ಒಮದೂವರೆ ದಶಕದ  ವಿವಾದಕ್ಕೆ ಸುಪ್ರೀಂಕೋರ್ಟ್ ಇಂದು ಮಹಾತೀರ್ಪು ಬರೆಯಲಿದೆ. ಅಯೋಧ್ಯಾ ತೀರ್ಪಿಗಾಗಿ ಇಡೀ ವಿಶ್ವವೇ ಕಾಯುತ್ತಿದೆ.  ಕೋರ್ಟ್ ನಲ್ಲಿ ಮುಖ್ಯವಾಗಿ ವಿವಾದ ಇರುವುದೇ 2.77 ಎಕರೆ ಭೂಮಿಗಾಗಿ. ಈ ಭೂಮಿಯಲ್ಲಿ ಒಂದೆಡೆ ರಾಮಮಂದಿರವಿದೆ. ಈ ಭೂಮಿಗಾಗಿ ರಾಮಲಲ್ಲಾ ವಿರಾಜಮಾನ, ನಿರ್ಮೋಹಿ ಅಖಾರ್ ಮತ್ತೊಬ್ಬರು ಸುನ್ನಿ ವರ್ಕ್ಫ್ ಬೋರ್ಡ್. ಈ ಭೂಮಿಯನ್ನು ಹಿಂದೂಗಳಿಗೆ ನೀಡಬೇಕು. ರಾಮ ಮಂದಿರ ನಿರ್ಮಾಣ ಮಾಡಬೇಕು ಅನ್ನೋದು ಆರ್ ಎಸ್ ಎಸ್ ಆಗ್ರಹ. ಸುನ್ನಿ ವರ್ಕ್ಫ್ ಬೋರ್ಡ್ ಇದು ಮುಸಲ್ಮಾನರಿಗೆ ಸೇರಿದ ಜಾಗ ಎನ್ನುತ್ತಿದೆ. ಸುಪ್ರೀಕೋರ್ಟ್ ತೀರ್ಪಿನ ಮೇಲೆ ಇಡೀ ದೇಶದ ಚಿತ್ತ ನೆಟ್ಟಿದೆ. 

 

ಅಯೋಧ್ಯೆ- ಬಾಬ್ರಿ ಮಸೀದಿ ಒಮದೂವರೆ ದಶಕದ  ವಿವಾದಕ್ಕೆ ಸುಪ್ರೀಂಕೋರ್ಟ್ ಇಂದು ಮಹಾತೀರ್ಪು ಬರೆಯಲಿದೆ. ಅಯೋಧ್ಯಾ ತೀರ್ಪಿಗಾಗಿ ಇಡೀ ವಿಶ್ವವೇ ಕಾಯುತ್ತಿದೆ.  ಕೋರ್ಟ್ ನಲ್ಲಿ ಮುಖ್ಯವಾಗಿ ವಿವಾದ ಇರುವುದೇ 2.77 ಎಕರೆ ಭೂಮಿಗಾಗಿ. ಈ ಭೂಮಿಯಲ್ಲಿ ಒಂದೆಡೆ ರಾಮಮಂದಿರವಿದೆ.

ಈ ಭೂಮಿಗಾಗಿ ರಾಮಲಲ್ಲಾ ವಿರಾಜಮಾನ, ನಿರ್ಮೋಹಿ ಅಖಾರ್ ಮತ್ತೊಬ್ಬರು ಸುನ್ನಿ ವರ್ಕ್ಫ್ ಬೋರ್ಡ್. ಈ ಭೂಮಿಯನ್ನು ಹಿಂದೂಗಳಿಗೆ ನೀಡಬೇಕು. ರಾಮ ಮಂದಿರ ನಿರ್ಮಾಣ ಮಾಡಬೇಕು ಅನ್ನೋದು ಆರ್ ಎಸ್ ಎಸ್ ಆಗ್ರಹ. ಸುನ್ನಿ ವರ್ಕ್ಫ್ ಬೋರ್ಡ್ ಇದು ಮುಸಲ್ಮಾನರಿಗೆ ಸೇರಿದ ಜಾಗ ಎನ್ನುತ್ತಿದೆ. ಸುಪ್ರೀಕೋರ್ಟ್ ತೀರ್ಪಿನ ಮೇಲೆ ಇಡೀ ದೇಶದ ಚಿತ್ತ ನೆಟ್ಟಿದೆ. 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!