ಅಯೋಧ್ಯೆ ತೀರ್ಪು: ವಿವಾದ ಇರುವುದೇ 2.77 ಎಕರೆ ಭೂಮಿಗಾಗಿ!

ಅಯೋಧ್ಯೆ ತೀರ್ಪು: ವಿವಾದ ಇರುವುದೇ 2.77 ಎಕರೆ ಭೂಮಿಗಾಗಿ!

Published : Nov 09, 2019, 09:35 AM IST

ಅಯೋಧ್ಯೆ- ಬಾಬ್ರಿ ಮಸೀದಿ ಒಮದೂವರೆ ದಶಕದ  ವಿವಾದಕ್ಕೆ ಸುಪ್ರೀಂಕೋರ್ಟ್ ಇಂದು ಮಹಾತೀರ್ಪು ಬರೆಯಲಿದೆ. ಅಯೋಧ್ಯಾ ತೀರ್ಪಿಗಾಗಿ ಇಡೀ ವಿಶ್ವವೇ ಕಾಯುತ್ತಿದೆ.  ಕೋರ್ಟ್ ನಲ್ಲಿ ಮುಖ್ಯವಾಗಿ ವಿವಾದ ಇರುವುದೇ 2.77 ಎಕರೆ ಭೂಮಿಗಾಗಿ. ಈ ಭೂಮಿಯಲ್ಲಿ ಒಂದೆಡೆ ರಾಮಮಂದಿರವಿದೆ. ಈ ಭೂಮಿಗಾಗಿ ರಾಮಲಲ್ಲಾ ವಿರಾಜಮಾನ, ನಿರ್ಮೋಹಿ ಅಖಾರ್ ಮತ್ತೊಬ್ಬರು ಸುನ್ನಿ ವರ್ಕ್ಫ್ ಬೋರ್ಡ್. ಈ ಭೂಮಿಯನ್ನು ಹಿಂದೂಗಳಿಗೆ ನೀಡಬೇಕು. ರಾಮ ಮಂದಿರ ನಿರ್ಮಾಣ ಮಾಡಬೇಕು ಅನ್ನೋದು ಆರ್ ಎಸ್ ಎಸ್ ಆಗ್ರಹ. ಸುನ್ನಿ ವರ್ಕ್ಫ್ ಬೋರ್ಡ್ ಇದು ಮುಸಲ್ಮಾನರಿಗೆ ಸೇರಿದ ಜಾಗ ಎನ್ನುತ್ತಿದೆ. ಸುಪ್ರೀಕೋರ್ಟ್ ತೀರ್ಪಿನ ಮೇಲೆ ಇಡೀ ದೇಶದ ಚಿತ್ತ ನೆಟ್ಟಿದೆ. 

 

ಅಯೋಧ್ಯೆ- ಬಾಬ್ರಿ ಮಸೀದಿ ಒಮದೂವರೆ ದಶಕದ  ವಿವಾದಕ್ಕೆ ಸುಪ್ರೀಂಕೋರ್ಟ್ ಇಂದು ಮಹಾತೀರ್ಪು ಬರೆಯಲಿದೆ. ಅಯೋಧ್ಯಾ ತೀರ್ಪಿಗಾಗಿ ಇಡೀ ವಿಶ್ವವೇ ಕಾಯುತ್ತಿದೆ.  ಕೋರ್ಟ್ ನಲ್ಲಿ ಮುಖ್ಯವಾಗಿ ವಿವಾದ ಇರುವುದೇ 2.77 ಎಕರೆ ಭೂಮಿಗಾಗಿ. ಈ ಭೂಮಿಯಲ್ಲಿ ಒಂದೆಡೆ ರಾಮಮಂದಿರವಿದೆ.

ಈ ಭೂಮಿಗಾಗಿ ರಾಮಲಲ್ಲಾ ವಿರಾಜಮಾನ, ನಿರ್ಮೋಹಿ ಅಖಾರ್ ಮತ್ತೊಬ್ಬರು ಸುನ್ನಿ ವರ್ಕ್ಫ್ ಬೋರ್ಡ್. ಈ ಭೂಮಿಯನ್ನು ಹಿಂದೂಗಳಿಗೆ ನೀಡಬೇಕು. ರಾಮ ಮಂದಿರ ನಿರ್ಮಾಣ ಮಾಡಬೇಕು ಅನ್ನೋದು ಆರ್ ಎಸ್ ಎಸ್ ಆಗ್ರಹ. ಸುನ್ನಿ ವರ್ಕ್ಫ್ ಬೋರ್ಡ್ ಇದು ಮುಸಲ್ಮಾನರಿಗೆ ಸೇರಿದ ಜಾಗ ಎನ್ನುತ್ತಿದೆ. ಸುಪ್ರೀಕೋರ್ಟ್ ತೀರ್ಪಿನ ಮೇಲೆ ಇಡೀ ದೇಶದ ಚಿತ್ತ ನೆಟ್ಟಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?