ಅಯೋಧ್ಯೆ ತೀರ್ಪು: ವಿವಾದ ಇರುವುದೇ 2.77 ಎಕರೆ ಭೂಮಿಗಾಗಿ!

ಅಯೋಧ್ಯೆ ತೀರ್ಪು: ವಿವಾದ ಇರುವುದೇ 2.77 ಎಕರೆ ಭೂಮಿಗಾಗಿ!

Published : Nov 09, 2019, 09:35 AM IST

ಅಯೋಧ್ಯೆ- ಬಾಬ್ರಿ ಮಸೀದಿ ಒಮದೂವರೆ ದಶಕದ  ವಿವಾದಕ್ಕೆ ಸುಪ್ರೀಂಕೋರ್ಟ್ ಇಂದು ಮಹಾತೀರ್ಪು ಬರೆಯಲಿದೆ. ಅಯೋಧ್ಯಾ ತೀರ್ಪಿಗಾಗಿ ಇಡೀ ವಿಶ್ವವೇ ಕಾಯುತ್ತಿದೆ.  ಕೋರ್ಟ್ ನಲ್ಲಿ ಮುಖ್ಯವಾಗಿ ವಿವಾದ ಇರುವುದೇ 2.77 ಎಕರೆ ಭೂಮಿಗಾಗಿ. ಈ ಭೂಮಿಯಲ್ಲಿ ಒಂದೆಡೆ ರಾಮಮಂದಿರವಿದೆ. ಈ ಭೂಮಿಗಾಗಿ ರಾಮಲಲ್ಲಾ ವಿರಾಜಮಾನ, ನಿರ್ಮೋಹಿ ಅಖಾರ್ ಮತ್ತೊಬ್ಬರು ಸುನ್ನಿ ವರ್ಕ್ಫ್ ಬೋರ್ಡ್. ಈ ಭೂಮಿಯನ್ನು ಹಿಂದೂಗಳಿಗೆ ನೀಡಬೇಕು. ರಾಮ ಮಂದಿರ ನಿರ್ಮಾಣ ಮಾಡಬೇಕು ಅನ್ನೋದು ಆರ್ ಎಸ್ ಎಸ್ ಆಗ್ರಹ. ಸುನ್ನಿ ವರ್ಕ್ಫ್ ಬೋರ್ಡ್ ಇದು ಮುಸಲ್ಮಾನರಿಗೆ ಸೇರಿದ ಜಾಗ ಎನ್ನುತ್ತಿದೆ. ಸುಪ್ರೀಕೋರ್ಟ್ ತೀರ್ಪಿನ ಮೇಲೆ ಇಡೀ ದೇಶದ ಚಿತ್ತ ನೆಟ್ಟಿದೆ. 

 

ಅಯೋಧ್ಯೆ- ಬಾಬ್ರಿ ಮಸೀದಿ ಒಮದೂವರೆ ದಶಕದ  ವಿವಾದಕ್ಕೆ ಸುಪ್ರೀಂಕೋರ್ಟ್ ಇಂದು ಮಹಾತೀರ್ಪು ಬರೆಯಲಿದೆ. ಅಯೋಧ್ಯಾ ತೀರ್ಪಿಗಾಗಿ ಇಡೀ ವಿಶ್ವವೇ ಕಾಯುತ್ತಿದೆ.  ಕೋರ್ಟ್ ನಲ್ಲಿ ಮುಖ್ಯವಾಗಿ ವಿವಾದ ಇರುವುದೇ 2.77 ಎಕರೆ ಭೂಮಿಗಾಗಿ. ಈ ಭೂಮಿಯಲ್ಲಿ ಒಂದೆಡೆ ರಾಮಮಂದಿರವಿದೆ.

ಈ ಭೂಮಿಗಾಗಿ ರಾಮಲಲ್ಲಾ ವಿರಾಜಮಾನ, ನಿರ್ಮೋಹಿ ಅಖಾರ್ ಮತ್ತೊಬ್ಬರು ಸುನ್ನಿ ವರ್ಕ್ಫ್ ಬೋರ್ಡ್. ಈ ಭೂಮಿಯನ್ನು ಹಿಂದೂಗಳಿಗೆ ನೀಡಬೇಕು. ರಾಮ ಮಂದಿರ ನಿರ್ಮಾಣ ಮಾಡಬೇಕು ಅನ್ನೋದು ಆರ್ ಎಸ್ ಎಸ್ ಆಗ್ರಹ. ಸುನ್ನಿ ವರ್ಕ್ಫ್ ಬೋರ್ಡ್ ಇದು ಮುಸಲ್ಮಾನರಿಗೆ ಸೇರಿದ ಜಾಗ ಎನ್ನುತ್ತಿದೆ. ಸುಪ್ರೀಕೋರ್ಟ್ ತೀರ್ಪಿನ ಮೇಲೆ ಇಡೀ ದೇಶದ ಚಿತ್ತ ನೆಟ್ಟಿದೆ. 

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!