ಅಯೋಧ್ಯೆ ತೀರ್ಪು: ವಿವಾದ ಇರುವುದೇ 2.77 ಎಕರೆ ಭೂಮಿಗಾಗಿ!

ಅಯೋಧ್ಯೆ ತೀರ್ಪು: ವಿವಾದ ಇರುವುದೇ 2.77 ಎಕರೆ ಭೂಮಿಗಾಗಿ!

Published : Nov 09, 2019, 09:35 AM IST

ಅಯೋಧ್ಯೆ- ಬಾಬ್ರಿ ಮಸೀದಿ ಒಮದೂವರೆ ದಶಕದ  ವಿವಾದಕ್ಕೆ ಸುಪ್ರೀಂಕೋರ್ಟ್ ಇಂದು ಮಹಾತೀರ್ಪು ಬರೆಯಲಿದೆ. ಅಯೋಧ್ಯಾ ತೀರ್ಪಿಗಾಗಿ ಇಡೀ ವಿಶ್ವವೇ ಕಾಯುತ್ತಿದೆ.  ಕೋರ್ಟ್ ನಲ್ಲಿ ಮುಖ್ಯವಾಗಿ ವಿವಾದ ಇರುವುದೇ 2.77 ಎಕರೆ ಭೂಮಿಗಾಗಿ. ಈ ಭೂಮಿಯಲ್ಲಿ ಒಂದೆಡೆ ರಾಮಮಂದಿರವಿದೆ. ಈ ಭೂಮಿಗಾಗಿ ರಾಮಲಲ್ಲಾ ವಿರಾಜಮಾನ, ನಿರ್ಮೋಹಿ ಅಖಾರ್ ಮತ್ತೊಬ್ಬರು ಸುನ್ನಿ ವರ್ಕ್ಫ್ ಬೋರ್ಡ್. ಈ ಭೂಮಿಯನ್ನು ಹಿಂದೂಗಳಿಗೆ ನೀಡಬೇಕು. ರಾಮ ಮಂದಿರ ನಿರ್ಮಾಣ ಮಾಡಬೇಕು ಅನ್ನೋದು ಆರ್ ಎಸ್ ಎಸ್ ಆಗ್ರಹ. ಸುನ್ನಿ ವರ್ಕ್ಫ್ ಬೋರ್ಡ್ ಇದು ಮುಸಲ್ಮಾನರಿಗೆ ಸೇರಿದ ಜಾಗ ಎನ್ನುತ್ತಿದೆ. ಸುಪ್ರೀಕೋರ್ಟ್ ತೀರ್ಪಿನ ಮೇಲೆ ಇಡೀ ದೇಶದ ಚಿತ್ತ ನೆಟ್ಟಿದೆ. 

 

ಅಯೋಧ್ಯೆ- ಬಾಬ್ರಿ ಮಸೀದಿ ಒಮದೂವರೆ ದಶಕದ  ವಿವಾದಕ್ಕೆ ಸುಪ್ರೀಂಕೋರ್ಟ್ ಇಂದು ಮಹಾತೀರ್ಪು ಬರೆಯಲಿದೆ. ಅಯೋಧ್ಯಾ ತೀರ್ಪಿಗಾಗಿ ಇಡೀ ವಿಶ್ವವೇ ಕಾಯುತ್ತಿದೆ.  ಕೋರ್ಟ್ ನಲ್ಲಿ ಮುಖ್ಯವಾಗಿ ವಿವಾದ ಇರುವುದೇ 2.77 ಎಕರೆ ಭೂಮಿಗಾಗಿ. ಈ ಭೂಮಿಯಲ್ಲಿ ಒಂದೆಡೆ ರಾಮಮಂದಿರವಿದೆ.

ಈ ಭೂಮಿಗಾಗಿ ರಾಮಲಲ್ಲಾ ವಿರಾಜಮಾನ, ನಿರ್ಮೋಹಿ ಅಖಾರ್ ಮತ್ತೊಬ್ಬರು ಸುನ್ನಿ ವರ್ಕ್ಫ್ ಬೋರ್ಡ್. ಈ ಭೂಮಿಯನ್ನು ಹಿಂದೂಗಳಿಗೆ ನೀಡಬೇಕು. ರಾಮ ಮಂದಿರ ನಿರ್ಮಾಣ ಮಾಡಬೇಕು ಅನ್ನೋದು ಆರ್ ಎಸ್ ಎಸ್ ಆಗ್ರಹ. ಸುನ್ನಿ ವರ್ಕ್ಫ್ ಬೋರ್ಡ್ ಇದು ಮುಸಲ್ಮಾನರಿಗೆ ಸೇರಿದ ಜಾಗ ಎನ್ನುತ್ತಿದೆ. ಸುಪ್ರೀಕೋರ್ಟ್ ತೀರ್ಪಿನ ಮೇಲೆ ಇಡೀ ದೇಶದ ಚಿತ್ತ ನೆಟ್ಟಿದೆ. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?