ಅಯೋಧ್ಯೆ ತೀರ್ಪು: ವಿವಾದ ಇರುವುದೇ 2.77 ಎಕರೆ ಭೂಮಿಗಾಗಿ!

ಅಯೋಧ್ಯೆ ತೀರ್ಪು: ವಿವಾದ ಇರುವುದೇ 2.77 ಎಕರೆ ಭೂಮಿಗಾಗಿ!

Published : Nov 09, 2019, 09:35 AM IST

ಅಯೋಧ್ಯೆ- ಬಾಬ್ರಿ ಮಸೀದಿ ಒಮದೂವರೆ ದಶಕದ  ವಿವಾದಕ್ಕೆ ಸುಪ್ರೀಂಕೋರ್ಟ್ ಇಂದು ಮಹಾತೀರ್ಪು ಬರೆಯಲಿದೆ. ಅಯೋಧ್ಯಾ ತೀರ್ಪಿಗಾಗಿ ಇಡೀ ವಿಶ್ವವೇ ಕಾಯುತ್ತಿದೆ.  ಕೋರ್ಟ್ ನಲ್ಲಿ ಮುಖ್ಯವಾಗಿ ವಿವಾದ ಇರುವುದೇ 2.77 ಎಕರೆ ಭೂಮಿಗಾಗಿ. ಈ ಭೂಮಿಯಲ್ಲಿ ಒಂದೆಡೆ ರಾಮಮಂದಿರವಿದೆ. ಈ ಭೂಮಿಗಾಗಿ ರಾಮಲಲ್ಲಾ ವಿರಾಜಮಾನ, ನಿರ್ಮೋಹಿ ಅಖಾರ್ ಮತ್ತೊಬ್ಬರು ಸುನ್ನಿ ವರ್ಕ್ಫ್ ಬೋರ್ಡ್. ಈ ಭೂಮಿಯನ್ನು ಹಿಂದೂಗಳಿಗೆ ನೀಡಬೇಕು. ರಾಮ ಮಂದಿರ ನಿರ್ಮಾಣ ಮಾಡಬೇಕು ಅನ್ನೋದು ಆರ್ ಎಸ್ ಎಸ್ ಆಗ್ರಹ. ಸುನ್ನಿ ವರ್ಕ್ಫ್ ಬೋರ್ಡ್ ಇದು ಮುಸಲ್ಮಾನರಿಗೆ ಸೇರಿದ ಜಾಗ ಎನ್ನುತ್ತಿದೆ. ಸುಪ್ರೀಕೋರ್ಟ್ ತೀರ್ಪಿನ ಮೇಲೆ ಇಡೀ ದೇಶದ ಚಿತ್ತ ನೆಟ್ಟಿದೆ. 

 

ಅಯೋಧ್ಯೆ- ಬಾಬ್ರಿ ಮಸೀದಿ ಒಮದೂವರೆ ದಶಕದ  ವಿವಾದಕ್ಕೆ ಸುಪ್ರೀಂಕೋರ್ಟ್ ಇಂದು ಮಹಾತೀರ್ಪು ಬರೆಯಲಿದೆ. ಅಯೋಧ್ಯಾ ತೀರ್ಪಿಗಾಗಿ ಇಡೀ ವಿಶ್ವವೇ ಕಾಯುತ್ತಿದೆ.  ಕೋರ್ಟ್ ನಲ್ಲಿ ಮುಖ್ಯವಾಗಿ ವಿವಾದ ಇರುವುದೇ 2.77 ಎಕರೆ ಭೂಮಿಗಾಗಿ. ಈ ಭೂಮಿಯಲ್ಲಿ ಒಂದೆಡೆ ರಾಮಮಂದಿರವಿದೆ.

ಈ ಭೂಮಿಗಾಗಿ ರಾಮಲಲ್ಲಾ ವಿರಾಜಮಾನ, ನಿರ್ಮೋಹಿ ಅಖಾರ್ ಮತ್ತೊಬ್ಬರು ಸುನ್ನಿ ವರ್ಕ್ಫ್ ಬೋರ್ಡ್. ಈ ಭೂಮಿಯನ್ನು ಹಿಂದೂಗಳಿಗೆ ನೀಡಬೇಕು. ರಾಮ ಮಂದಿರ ನಿರ್ಮಾಣ ಮಾಡಬೇಕು ಅನ್ನೋದು ಆರ್ ಎಸ್ ಎಸ್ ಆಗ್ರಹ. ಸುನ್ನಿ ವರ್ಕ್ಫ್ ಬೋರ್ಡ್ ಇದು ಮುಸಲ್ಮಾನರಿಗೆ ಸೇರಿದ ಜಾಗ ಎನ್ನುತ್ತಿದೆ. ಸುಪ್ರೀಕೋರ್ಟ್ ತೀರ್ಪಿನ ಮೇಲೆ ಇಡೀ ದೇಶದ ಚಿತ್ತ ನೆಟ್ಟಿದೆ. 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು