ಅಯೋಧ್ಯೆ ತೀರ್ಪು ಸ್ವಾಗತಿಸಲು ರಾಷ್ಟ್ರ ರಾಜಧಾನಿ ಸಜ್ಜು

ಅಯೋಧ್ಯೆ ತೀರ್ಪು ಸ್ವಾಗತಿಸಲು ರಾಷ್ಟ್ರ ರಾಜಧಾನಿ ಸಜ್ಜು

Published : Nov 09, 2019, 09:12 AM IST

ಬಾಬ್ರಿ ಮಸೀದಿ- ಅಯೋಧ್ಯೆ ಶತಮಾನಗಳ ಸಂಘರ್ಷ ಇಂದು ಕೊನೆಯಾಗಲಿದೆ. ಭಾರತದ ಇತಿಹಾಸದಲ್ಲೇ ಐತಿಹಾಸಿಕ ತೀರ್ಪು ಹೊರ ಬೀಳಲಿದೆ. ರಂಜನ್ ಗೊಗೋಯ್ ನೇತೃತ್ವದ ಪಂಚ ಸದಸ್ಯದ ಪೀಠ ಏನು ತೀರ್ಪು ಕೊಡುತ್ತದೆ ಎಂದು ಇಡೀ ವಿಶ್ವವೇ ಕಾತರದಿಂದ ಕಾಯುತ್ತಿದೆ. ರಾಜ್ಯದೆಲ್ಲಡೆ ಕಟ್ಟೆಚ್ಚರ ವಹಿಸಲಾಗಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಹೇಗಿದೆ ಭದ್ರತಾ ವ್ಯವಸ್ಥೆ ಇಲ್ಲಿದೆ ನೋಡಿ. 

 

ಬಾಬ್ರಿ ಮಸೀದಿ- ಅಯೋಧ್ಯೆ ಶತಮಾನಗಳ ಸಂಘರ್ಷ ಇಂದು ಕೊನೆಯಾಗಲಿದೆ. ಭಾರತದ ಇತಿಹಾಸದಲ್ಲೇ ಐತಿಹಾಸಿಕ ತೀರ್ಪು ಹೊರ ಬೀಳಲಿದೆ. ರಂಜನ್ ಗೊಗೋಯ್ ನೇತೃತ್ವದ ಪಂಚ ಸದಸ್ಯದ ಪೀಠ ಏನು ತೀರ್ಪು ಕೊಡುತ್ತದೆ ಎಂದು ಇಡೀ ವಿಶ್ವವೇ ಕಾತರದಿಂದ ಕಾಯುತ್ತಿದೆ. ರಾಜ್ಯದೆಲ್ಲಡೆ ಕಟ್ಟೆಚ್ಚರ ವಹಿಸಲಾಗಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಹೇಗಿದೆ ಭದ್ರತಾ ವ್ಯವಸ್ಥೆ ಇಲ್ಲಿದೆ ನೋಡಿ. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!