ಬಾಬ್ರಿ ಮಸೀದಿ- ಅಯೋಧ್ಯೆ ಶತಮಾನಗಳ ಸಂಘರ್ಷ ಇಂದು ಕೊನೆಯಾಗಲಿದೆ. ಭಾರತದ ಇತಿಹಾಸದಲ್ಲೇ ಐತಿಹಾಸಿಕ ತೀರ್ಪು ಹೊರ ಬೀಳಲಿದೆ. ರಂಜನ್ ಗೊಗೋಯ್ ನೇತೃತ್ವದ ಪಂಚ ಸದಸ್ಯದ ಪೀಠ ಏನು ತೀರ್ಪು ಕೊಡುತ್ತದೆ ಎಂದು ಇಡೀ ವಿಶ್ವವೇ ಕಾತರದಿಂದ ಕಾಯುತ್ತಿದೆ. ರಾಜ್ಯದೆಲ್ಲಡೆ ಕಟ್ಟೆಚ್ಚರ ವಹಿಸಲಾಗಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಹೇಗಿದೆ ಭದ್ರತಾ ವ್ಯವಸ್ಥೆ ಇಲ್ಲಿದೆ ನೋಡಿ.
ಬಾಬ್ರಿ ಮಸೀದಿ- ಅಯೋಧ್ಯೆ ಶತಮಾನಗಳ ಸಂಘರ್ಷ ಇಂದು ಕೊನೆಯಾಗಲಿದೆ. ಭಾರತದ ಇತಿಹಾಸದಲ್ಲೇ ಐತಿಹಾಸಿಕ ತೀರ್ಪು ಹೊರ ಬೀಳಲಿದೆ. ರಂಜನ್ ಗೊಗೋಯ್ ನೇತೃತ್ವದ ಪಂಚ ಸದಸ್ಯದ ಪೀಠ ಏನು ತೀರ್ಪು ಕೊಡುತ್ತದೆ ಎಂದು ಇಡೀ ವಿಶ್ವವೇ ಕಾತರದಿಂದ ಕಾಯುತ್ತಿದೆ. ರಾಜ್ಯದೆಲ್ಲಡೆ ಕಟ್ಟೆಚ್ಚರ ವಹಿಸಲಾಗಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಹೇಗಿದೆ ಭದ್ರತಾ ವ್ಯವಸ್ಥೆ ಇಲ್ಲಿದೆ ನೋಡಿ.