ಭಾರತದ ಆಯುರ್ವೇದ ಚಿಕಿತ್ಸೆಗೆ ಮಾರು ಹೋದ ಕೀನ್ಯಾ ಮಾಜಿ ಪ್ರಧಾನಿ

ಭಾರತದ ಆಯುರ್ವೇದ ಚಿಕಿತ್ಸೆಗೆ ಮಾರು ಹೋದ ಕೀನ್ಯಾ ಮಾಜಿ ಪ್ರಧಾನಿ

Published : Feb 20, 2022, 11:25 AM ISTUpdated : Feb 20, 2022, 12:00 PM IST

ಭಾರತದ ಆಯುರ್ವೇದಾ ಚಿಕಿತ್ಸೆ (India Ayurveda Treatmentವಿಶ್ವದಲ್ಲೇ ಜನಪ್ರಿಯವಾಗಿದೆ. ಯಾವುದೇ ಅಡ್ಡ ಪರಿಣಾಮಗಳಿಲ್ಲದೆ ನೈಸರ್ಗಿಕ ಹಾಗೂ ಸಾಂಪ್ರಾದಾಯಿಕ ಔಷಧಿಗಳ ಮೂಲಕ ನೀಡುವ ಚಿಕಿತ್ಸೆಗೆ ಇದೀಗ ವಿಶ್ವದೆಲ್ಲೆಡೆ ಬೇಡಿಕೆ ಹೆಚ್ಚಾಗುತ್ತಿದೆ. ಆಯುರ್ವೇದಾ ಚಿಕಿತ್ಸೆಯ ಮಹತ್ವವನ್ನು ಖುದ್ದು ಅನುಭವಿಸಿದ ಕೀನ್ಯಾ ಮಾಜಿ ಪ್ರಧಾನಿ ರೈಲಾ ಒಡಿಂಗಾ(Kenya PM Raila Odinga) ಇದೀಗ ಪ್ರಧಾನಿ ನರೇಂದ್ರ ಮೋದಿ ಬಳಿ ವಿಶೇಷ ಮನವಿ ಮಾಡಿದ್ದಾರೆ. ಭಾರತದ ಸಾಂಪ್ರಾದಾಯಿಕ ಆಯುರ್ವೇದಾ ಚಿಕಿತ್ಸೆಯನ್ನು ಆಫ್ರಿಕಾ ಸೇರಿದಂತೆ ವಿಶ್ವದಲ್ಲಿ ಆರಂಭಿಸಲು ಮನವಿ ಮಾಡಿದ್ದಾರೆ.

ನವದೆಹಲಿ(ಫೆ.20): ಭಾರತದ ಆಯುರ್ವೇದಾ ಚಿಕಿತ್ಸೆ (India Ayurveda Treatmentವಿಶ್ವದಲ್ಲೇ ಜನಪ್ರಿಯವಾಗಿದೆ. ಯಾವುದೇ ಅಡ್ಡ ಪರಿಣಾಮಗಳಿಲ್ಲದೆ ನೈಸರ್ಗಿಕ ಹಾಗೂ ಸಾಂಪ್ರಾದಾಯಿಕ ಔಷಧಿಗಳ ಮೂಲಕ ನೀಡುವ ಚಿಕಿತ್ಸೆಗೆ ಇದೀಗ ವಿಶ್ವದೆಲ್ಲೆಡೆ ಬೇಡಿಕೆ ಹೆಚ್ಚಾಗುತ್ತಿದೆ. ಆಯುರ್ವೇದಾ ಚಿಕಿತ್ಸೆಯ ಮಹತ್ವವನ್ನು ಖುದ್ದು ಅನುಭವಿಸಿದ ಕೀನ್ಯಾ ಮಾಜಿ ಪ್ರಧಾನಿ ರೈಲಾ ಒಡಿಂಗಾ(Kenya PM Raila Odinga) ಇದೀಗ ಪ್ರಧಾನಿ ನರೇಂದ್ರ ಮೋದಿ ಬಳಿ ವಿಶೇಷ ಮನವಿ ಮಾಡಿದ್ದಾರೆ. ಭಾರತದ ಸಾಂಪ್ರಾದಾಯಿಕ ಆಯುರ್ವೇದಾ ಚಿಕಿತ್ಸೆಯನ್ನು ಆಫ್ರಿಕಾ ಸೇರಿದಂತೆ ವಿಶ್ವದಲ್ಲಿ ಆರಂಭಿಸಲು ಮನವಿ ಮಾಡಿದ್ದಾರೆ.

ಭಾರತದ ಆಯುರ್ವೇದಾ ಚಿಕಿತ್ಸಾ ಪದ್ದತಿ ಕುರಿತು ದಶಕಗಳ ಹಿಂದಿನಿಂದಲೇ ರೈಲಾ ಒಡಿಂಗಾ ಆಸಕ್ತಿ ಹೊಂದಿದ್ದಾರೆ.  ಇದೀಗ ಸ್ವತಃ ರೈಲಾ ಕುಟುಂಬ ಭಾರತದ ಆಯುರ್ವೇದಾ ಚಿಕಿತ್ಸೆಯ ಫಲ ಕಂಡಿದ್ದಾರೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ(PM Narendra Modi) ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಆಯುರ್ವೇದಾ ಶಕ್ತಿಯಿಂದ ನನ್ನ ಮಗಳು ಮರಳಿ ದೃಷ್ಟಿ ಪಡೆದಿದ್ದಾಳೆ. ಈ ಅಮೂಲ್ಯ ಚಿಕಿತ್ಸೆಯನ್ನು ಆಫ್ರಿಕಾದಲ್ಲಿ(Africa) ಆರಂಭಿಸಬೇಕು. ಇಲ್ಲಿನ ಔಷದಿ ಸಸ್ಯಗಳನ್ನು ಬೆಳೆಯಲು ಪೂರಕ ವಾತಾವರಣವಿದೆ. ಈ ಮೂಲಕ ವಿಶ್ವದ ಆರೋಗ್ಯ ಸಮಸ್ಯೆಗೆ ಭಾರತದ ಆಯುರ್ವೇದಾ ಚಿಕಿತ್ಸೆ ಮೂಲಕ ಶಾಶ್ವತ ಪರಿಹಾರ ನೀಡಬೇಕು ಎಂದು ರೈಲಾ ಒಡಿಂಗಾ ಮೋದಿ ಭೇಟಿಯಲ್ಲಿ ಮನವಿ ಮಾಡದ್ದಾರೆ. 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more