ಗುಡ್‌ನ್ಯೂಸ್! ಕೊ‌ರೊನಾ ಮಣಿಸಲು ಆಯುರ್ವೇದ ಮದ್ದು ಕೆಲಸ ಮಾಡುತ್ತಾ?

ಗುಡ್‌ನ್ಯೂಸ್! ಕೊ‌ರೊನಾ ಮಣಿಸಲು ಆಯುರ್ವೇದ ಮದ್ದು ಕೆಲಸ ಮಾಡುತ್ತಾ?

Suvarna News   | Asianet News
Published : Apr 28, 2020, 03:34 PM IST

ಕೊರೊನಾ ಸಂಕಷ್ಟದ ನಡುವೆ ಭರವಸೆ ಮೂಡಿಸುವ ಸುದ್ದಿಯೊಂದು ಹೊರ ಬಿದ್ದಿದೆ. ಕೊರೊನಾ ಮಣಿಸಲು ಆಯುರ್ವೇದ ಮದ್ದು ಬಳಸಲಾಗುತ್ತಿದೆ. ಅಹ್ಮದಾಬಾದ್‌ನಲ್ಲಿ ಆಯುರ್ವೇದ ಚಿಕಿತ್ಸೆ ನಡೆಸಲಾಗುತ್ತಿದೆ. ಸೋಂಕಿತರಿಗೆ ಅಯುರ್ವೇದ ಚಿಕಿತ್ಸೆ ನೀಡಲು ಗುಜರಾತ್ ಸರ್ಕಾರ ಮುಂದಾಗಿದೆ. ರೋಗ ಲಕ್ಷಣ ಇಲ್ಲದೇ ಸೋಂಕು ಪತ್ತೆಯಾದವರನ್ನು ಮಾತ್ರ ಅಧ್ಯಯನಕ್ಕೆ ಬಳಕೆ ಮಾಡಲಾಗುತ್ತಿದೆ. ಇದು ಇನ್ನೂ ಪ್ರಾರಂಭಿಕ ಹಂತದಲ್ಲಿದೆ.  ಸಂಶಮನಿ ವಟಿ, ದಶಮೂಲ, ತ್ರಿಕೂಟ ಚೂರ್ಣ , ತುಳಸಿ, ಅರಿಶಿನ, ಲಿಂಬೆಯನ್ನು ಬಳಸಿ ಮದ್ದು ತಯಾರಿಸಲಾಗುತ್ತದೆ. ಇದು ಕೊರೋನಾಗೆ ಮದ್ದಾಗುತ್ತಾ? ಕಾದು ನೋಡಬೇಕಾಗಿದೆ. 

ಬೆಂಗಳೂರು (ಏ. 28): ಕೊರೊನಾ ಸಂಕಷ್ಟದ ನಡುವೆ ಭರವಸೆ ಮೂಡಿಸುವ ಸುದ್ದಿಯೊಂದು ಹೊರ ಬಿದ್ದಿದೆ. ಕೊರೊನಾ ಮಣಿಸಲು ಆಯುರ್ವೇದ ಮದ್ದು ಬಳಸಲಾಗುತ್ತಿದೆ. ಅಹ್ಮದಾಬಾದ್‌ನಲ್ಲಿ ಆಯುರ್ವೇದ ಚಿಕಿತ್ಸೆ ನಡೆಸಲಾಗುತ್ತಿದೆ. ಸೋಂಕಿತರಿಗೆ ಅಯುರ್ವೇದ ಚಿಕಿತ್ಸೆ ನೀಡಲು ಗುಜರಾತ್ ಸರ್ಕಾರ ಮುಂದಾಗಿದೆ.

ರೋಗ ಲಕ್ಷಣ ಇಲ್ಲದೇ ಸೋಂಕು ಪತ್ತೆಯಾದವರನ್ನು ಮಾತ್ರ ಅಧ್ಯಯನಕ್ಕೆ ಬಳಕೆ ಮಾಡಲಾಗುತ್ತಿದೆ. ಇದು ಇನ್ನೂ ಪ್ರಾರಂಭಿಕ ಹಂತದಲ್ಲಿದೆ.  ಸಂಶಮನಿ ವಟಿ, ದಶಮೂಲ, ತ್ರಿಕೂಟ ಚೂರ್ಣ , ತುಳಸಿ, ಅರಿಶಿನ, ಲಿಂಬೆಯನ್ನು ಬಳಸಿ ಮದ್ದು ತಯಾರಿಸಲಾಗುತ್ತದೆ. ಇದು ಕೊರೋನಾಗೆ ಮದ್ದಾಗುತ್ತಾ? ಕಾದು ನೋಡಬೇಕಾಗಿದೆ. 

"

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?