ಗುಡ್‌ನ್ಯೂಸ್! ಕೊ‌ರೊನಾ ಮಣಿಸಲು ಆಯುರ್ವೇದ ಮದ್ದು ಕೆಲಸ ಮಾಡುತ್ತಾ?

ಗುಡ್‌ನ್ಯೂಸ್! ಕೊ‌ರೊನಾ ಮಣಿಸಲು ಆಯುರ್ವೇದ ಮದ್ದು ಕೆಲಸ ಮಾಡುತ್ತಾ?

Suvarna News   | Asianet News
Published : Apr 28, 2020, 03:34 PM IST

ಕೊರೊನಾ ಸಂಕಷ್ಟದ ನಡುವೆ ಭರವಸೆ ಮೂಡಿಸುವ ಸುದ್ದಿಯೊಂದು ಹೊರ ಬಿದ್ದಿದೆ. ಕೊರೊನಾ ಮಣಿಸಲು ಆಯುರ್ವೇದ ಮದ್ದು ಬಳಸಲಾಗುತ್ತಿದೆ. ಅಹ್ಮದಾಬಾದ್‌ನಲ್ಲಿ ಆಯುರ್ವೇದ ಚಿಕಿತ್ಸೆ ನಡೆಸಲಾಗುತ್ತಿದೆ. ಸೋಂಕಿತರಿಗೆ ಅಯುರ್ವೇದ ಚಿಕಿತ್ಸೆ ನೀಡಲು ಗುಜರಾತ್ ಸರ್ಕಾರ ಮುಂದಾಗಿದೆ. ರೋಗ ಲಕ್ಷಣ ಇಲ್ಲದೇ ಸೋಂಕು ಪತ್ತೆಯಾದವರನ್ನು ಮಾತ್ರ ಅಧ್ಯಯನಕ್ಕೆ ಬಳಕೆ ಮಾಡಲಾಗುತ್ತಿದೆ. ಇದು ಇನ್ನೂ ಪ್ರಾರಂಭಿಕ ಹಂತದಲ್ಲಿದೆ.  ಸಂಶಮನಿ ವಟಿ, ದಶಮೂಲ, ತ್ರಿಕೂಟ ಚೂರ್ಣ , ತುಳಸಿ, ಅರಿಶಿನ, ಲಿಂಬೆಯನ್ನು ಬಳಸಿ ಮದ್ದು ತಯಾರಿಸಲಾಗುತ್ತದೆ. ಇದು ಕೊರೋನಾಗೆ ಮದ್ದಾಗುತ್ತಾ? ಕಾದು ನೋಡಬೇಕಾಗಿದೆ. 

ಬೆಂಗಳೂರು (ಏ. 28): ಕೊರೊನಾ ಸಂಕಷ್ಟದ ನಡುವೆ ಭರವಸೆ ಮೂಡಿಸುವ ಸುದ್ದಿಯೊಂದು ಹೊರ ಬಿದ್ದಿದೆ. ಕೊರೊನಾ ಮಣಿಸಲು ಆಯುರ್ವೇದ ಮದ್ದು ಬಳಸಲಾಗುತ್ತಿದೆ. ಅಹ್ಮದಾಬಾದ್‌ನಲ್ಲಿ ಆಯುರ್ವೇದ ಚಿಕಿತ್ಸೆ ನಡೆಸಲಾಗುತ್ತಿದೆ. ಸೋಂಕಿತರಿಗೆ ಅಯುರ್ವೇದ ಚಿಕಿತ್ಸೆ ನೀಡಲು ಗುಜರಾತ್ ಸರ್ಕಾರ ಮುಂದಾಗಿದೆ.

ರೋಗ ಲಕ್ಷಣ ಇಲ್ಲದೇ ಸೋಂಕು ಪತ್ತೆಯಾದವರನ್ನು ಮಾತ್ರ ಅಧ್ಯಯನಕ್ಕೆ ಬಳಕೆ ಮಾಡಲಾಗುತ್ತಿದೆ. ಇದು ಇನ್ನೂ ಪ್ರಾರಂಭಿಕ ಹಂತದಲ್ಲಿದೆ.  ಸಂಶಮನಿ ವಟಿ, ದಶಮೂಲ, ತ್ರಿಕೂಟ ಚೂರ್ಣ , ತುಳಸಿ, ಅರಿಶಿನ, ಲಿಂಬೆಯನ್ನು ಬಳಸಿ ಮದ್ದು ತಯಾರಿಸಲಾಗುತ್ತದೆ. ಇದು ಕೊರೋನಾಗೆ ಮದ್ದಾಗುತ್ತಾ? ಕಾದು ನೋಡಬೇಕಾಗಿದೆ. 

"

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?