ಗುಡ್‌ನ್ಯೂಸ್! ಕೊ‌ರೊನಾ ಮಣಿಸಲು ಆಯುರ್ವೇದ ಮದ್ದು ಕೆಲಸ ಮಾಡುತ್ತಾ?

ಗುಡ್‌ನ್ಯೂಸ್! ಕೊ‌ರೊನಾ ಮಣಿಸಲು ಆಯುರ್ವೇದ ಮದ್ದು ಕೆಲಸ ಮಾಡುತ್ತಾ?

Suvarna News   | Asianet News
Published : Apr 28, 2020, 03:34 PM IST

ಕೊರೊನಾ ಸಂಕಷ್ಟದ ನಡುವೆ ಭರವಸೆ ಮೂಡಿಸುವ ಸುದ್ದಿಯೊಂದು ಹೊರ ಬಿದ್ದಿದೆ. ಕೊರೊನಾ ಮಣಿಸಲು ಆಯುರ್ವೇದ ಮದ್ದು ಬಳಸಲಾಗುತ್ತಿದೆ. ಅಹ್ಮದಾಬಾದ್‌ನಲ್ಲಿ ಆಯುರ್ವೇದ ಚಿಕಿತ್ಸೆ ನಡೆಸಲಾಗುತ್ತಿದೆ. ಸೋಂಕಿತರಿಗೆ ಅಯುರ್ವೇದ ಚಿಕಿತ್ಸೆ ನೀಡಲು ಗುಜರಾತ್ ಸರ್ಕಾರ ಮುಂದಾಗಿದೆ. ರೋಗ ಲಕ್ಷಣ ಇಲ್ಲದೇ ಸೋಂಕು ಪತ್ತೆಯಾದವರನ್ನು ಮಾತ್ರ ಅಧ್ಯಯನಕ್ಕೆ ಬಳಕೆ ಮಾಡಲಾಗುತ್ತಿದೆ. ಇದು ಇನ್ನೂ ಪ್ರಾರಂಭಿಕ ಹಂತದಲ್ಲಿದೆ.  ಸಂಶಮನಿ ವಟಿ, ದಶಮೂಲ, ತ್ರಿಕೂಟ ಚೂರ್ಣ , ತುಳಸಿ, ಅರಿಶಿನ, ಲಿಂಬೆಯನ್ನು ಬಳಸಿ ಮದ್ದು ತಯಾರಿಸಲಾಗುತ್ತದೆ. ಇದು ಕೊರೋನಾಗೆ ಮದ್ದಾಗುತ್ತಾ? ಕಾದು ನೋಡಬೇಕಾಗಿದೆ. 

ಬೆಂಗಳೂರು (ಏ. 28): ಕೊರೊನಾ ಸಂಕಷ್ಟದ ನಡುವೆ ಭರವಸೆ ಮೂಡಿಸುವ ಸುದ್ದಿಯೊಂದು ಹೊರ ಬಿದ್ದಿದೆ. ಕೊರೊನಾ ಮಣಿಸಲು ಆಯುರ್ವೇದ ಮದ್ದು ಬಳಸಲಾಗುತ್ತಿದೆ. ಅಹ್ಮದಾಬಾದ್‌ನಲ್ಲಿ ಆಯುರ್ವೇದ ಚಿಕಿತ್ಸೆ ನಡೆಸಲಾಗುತ್ತಿದೆ. ಸೋಂಕಿತರಿಗೆ ಅಯುರ್ವೇದ ಚಿಕಿತ್ಸೆ ನೀಡಲು ಗುಜರಾತ್ ಸರ್ಕಾರ ಮುಂದಾಗಿದೆ.

ರೋಗ ಲಕ್ಷಣ ಇಲ್ಲದೇ ಸೋಂಕು ಪತ್ತೆಯಾದವರನ್ನು ಮಾತ್ರ ಅಧ್ಯಯನಕ್ಕೆ ಬಳಕೆ ಮಾಡಲಾಗುತ್ತಿದೆ. ಇದು ಇನ್ನೂ ಪ್ರಾರಂಭಿಕ ಹಂತದಲ್ಲಿದೆ.  ಸಂಶಮನಿ ವಟಿ, ದಶಮೂಲ, ತ್ರಿಕೂಟ ಚೂರ್ಣ , ತುಳಸಿ, ಅರಿಶಿನ, ಲಿಂಬೆಯನ್ನು ಬಳಸಿ ಮದ್ದು ತಯಾರಿಸಲಾಗುತ್ತದೆ. ಇದು ಕೊರೋನಾಗೆ ಮದ್ದಾಗುತ್ತಾ? ಕಾದು ನೋಡಬೇಕಾಗಿದೆ. 

"

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?