ಗುಡ್‌ನ್ಯೂಸ್! ಕೊ‌ರೊನಾ ಮಣಿಸಲು ಆಯುರ್ವೇದ ಮದ್ದು ಕೆಲಸ ಮಾಡುತ್ತಾ?

ಗುಡ್‌ನ್ಯೂಸ್! ಕೊ‌ರೊನಾ ಮಣಿಸಲು ಆಯುರ್ವೇದ ಮದ್ದು ಕೆಲಸ ಮಾಡುತ್ತಾ?

Suvarna News   | Asianet News
Published : Apr 28, 2020, 03:34 PM IST

ಕೊರೊನಾ ಸಂಕಷ್ಟದ ನಡುವೆ ಭರವಸೆ ಮೂಡಿಸುವ ಸುದ್ದಿಯೊಂದು ಹೊರ ಬಿದ್ದಿದೆ. ಕೊರೊನಾ ಮಣಿಸಲು ಆಯುರ್ವೇದ ಮದ್ದು ಬಳಸಲಾಗುತ್ತಿದೆ. ಅಹ್ಮದಾಬಾದ್‌ನಲ್ಲಿ ಆಯುರ್ವೇದ ಚಿಕಿತ್ಸೆ ನಡೆಸಲಾಗುತ್ತಿದೆ. ಸೋಂಕಿತರಿಗೆ ಅಯುರ್ವೇದ ಚಿಕಿತ್ಸೆ ನೀಡಲು ಗುಜರಾತ್ ಸರ್ಕಾರ ಮುಂದಾಗಿದೆ. ರೋಗ ಲಕ್ಷಣ ಇಲ್ಲದೇ ಸೋಂಕು ಪತ್ತೆಯಾದವರನ್ನು ಮಾತ್ರ ಅಧ್ಯಯನಕ್ಕೆ ಬಳಕೆ ಮಾಡಲಾಗುತ್ತಿದೆ. ಇದು ಇನ್ನೂ ಪ್ರಾರಂಭಿಕ ಹಂತದಲ್ಲಿದೆ.  ಸಂಶಮನಿ ವಟಿ, ದಶಮೂಲ, ತ್ರಿಕೂಟ ಚೂರ್ಣ , ತುಳಸಿ, ಅರಿಶಿನ, ಲಿಂಬೆಯನ್ನು ಬಳಸಿ ಮದ್ದು ತಯಾರಿಸಲಾಗುತ್ತದೆ. ಇದು ಕೊರೋನಾಗೆ ಮದ್ದಾಗುತ್ತಾ? ಕಾದು ನೋಡಬೇಕಾಗಿದೆ. 

ಬೆಂಗಳೂರು (ಏ. 28): ಕೊರೊನಾ ಸಂಕಷ್ಟದ ನಡುವೆ ಭರವಸೆ ಮೂಡಿಸುವ ಸುದ್ದಿಯೊಂದು ಹೊರ ಬಿದ್ದಿದೆ. ಕೊರೊನಾ ಮಣಿಸಲು ಆಯುರ್ವೇದ ಮದ್ದು ಬಳಸಲಾಗುತ್ತಿದೆ. ಅಹ್ಮದಾಬಾದ್‌ನಲ್ಲಿ ಆಯುರ್ವೇದ ಚಿಕಿತ್ಸೆ ನಡೆಸಲಾಗುತ್ತಿದೆ. ಸೋಂಕಿತರಿಗೆ ಅಯುರ್ವೇದ ಚಿಕಿತ್ಸೆ ನೀಡಲು ಗುಜರಾತ್ ಸರ್ಕಾರ ಮುಂದಾಗಿದೆ.

ರೋಗ ಲಕ್ಷಣ ಇಲ್ಲದೇ ಸೋಂಕು ಪತ್ತೆಯಾದವರನ್ನು ಮಾತ್ರ ಅಧ್ಯಯನಕ್ಕೆ ಬಳಕೆ ಮಾಡಲಾಗುತ್ತಿದೆ. ಇದು ಇನ್ನೂ ಪ್ರಾರಂಭಿಕ ಹಂತದಲ್ಲಿದೆ.  ಸಂಶಮನಿ ವಟಿ, ದಶಮೂಲ, ತ್ರಿಕೂಟ ಚೂರ್ಣ , ತುಳಸಿ, ಅರಿಶಿನ, ಲಿಂಬೆಯನ್ನು ಬಳಸಿ ಮದ್ದು ತಯಾರಿಸಲಾಗುತ್ತದೆ. ಇದು ಕೊರೋನಾಗೆ ಮದ್ದಾಗುತ್ತಾ? ಕಾದು ನೋಡಬೇಕಾಗಿದೆ. 

"

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!