India@75: ಜಾಡೋನಾಂಗ್ ಎಂಬ ಈಶಾನ್ಯ ಭಾಗದ ಮೊದಲ ಸ್ವಾತಂತ್ರ್ಯ ಹೋರಾಟಗಾರ

India@75: ಜಾಡೋನಾಂಗ್ ಎಂಬ ಈಶಾನ್ಯ ಭಾಗದ ಮೊದಲ ಸ್ವಾತಂತ್ರ್ಯ ಹೋರಾಟಗಾರ

Published : Jun 02, 2022, 04:07 PM ISTUpdated : Jun 04, 2022, 09:47 AM IST

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ (Azadi ka Amrit Mahotsav) ಆಚರಿಸುತ್ತಿದೆ. ಚರಿತ್ರೆಯ ಪುಟದಲ್ಲಿ ಮರೆಯಾಗಿರುವ ಹುತಾತ್ಮರ ತ್ಯಾಗ ಬಲಿದಾನಗಳನ್ನು ನಿಮ್ಮೆದುರು ತರಲಾಗುತ್ತಿದೆ. ಭಾರತ ಸ್ವಾತಂತ್ರ ಹೋರಾಟದಲ್ಲಿ ಈಶಾನ್ಯ ಪ್ರಾಂತ್ಯದ ಬಗ್ಗೆ ಜನರಿಗೆ ಅಷ್ಟಾಗಿ ತಿಳಿದಿಲ್ಲ. ನಾಗ್ ಸಮುದಾಯದ ನಾಯಕ ಜಾಡೋನಾಂಗ್ (Jadonang) ಧೀರೋತ್ತ ಕತೆಯೂ ಒಂದು. 

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ (Azadi ka Amrit Mahotsav) ಆಚರಿಸುತ್ತಿದೆ. ಚರಿತ್ರೆಯ ಪುಟದಲ್ಲಿ ಮರೆಯಾಗಿರುವ ಹುತಾತ್ಮರ ತ್ಯಾಗ ಬಲಿದಾನಗಳನ್ನು ನಿಮ್ಮೆದುರು ತರಲಾಗುತ್ತಿದೆ. ಭಾರತ ಸ್ವಾತಂತ್ರ ಹೋರಾಟದಲ್ಲಿ ಈಶಾನ್ಯ ಪ್ರಾಂತ್ಯದ ಬಗ್ಗೆ ಜನರಿಗೆ ಅಷ್ಟಾಗಿ ತಿಳಿದಿಲ್ಲ. ನಾಗ್ ಸಮುದಾಯದ ನಾಯಕ ಜಾಡೋನಾಂಗ್ (Jadonang) ಧೀರೋತ್ತ ಕತೆಯೂ ಒಂದು. ಜಾಡೋನಾಂಗ್ ಈಶಾನ್ಯ ಭಾಗದ ಸ್ವಾತಂತ್ರ ಹೋರಾಟಗಾರರಲ್ಲಿ ಮೊದಲಿಗ.  'ಹೆರಾಕಾ' ಎಂಬ ಸಾಮಾಜಿಕ ಸಂಘಟನೆ ಹುಟ್ಟು ಹಾಕುವ ಮೂಲಕ ಹೋರಾಟಕ್ಕೆ ಧುಮುಕಿದ. ಮುಂದೆ ಯಾವ ರೀತಿ ಹೋರಾಟ ನಡೆಸಿದ..? ಇವನ ಹೋರಾಟಕ ಕಥೆ ಹೀಗಿದೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?