India@75: ಭಾರತ ಸ್ವಾತಂತ್ರ ಹೋರಾಟದಲ್ಲಿ ಮರೆಯಲಾಗದ ಹೆಸರು OKSR ಕುಮಾರಸ್ವಾಮಿ ಮೊದಲಿಯಾರ್

India@75: ಭಾರತ ಸ್ವಾತಂತ್ರ ಹೋರಾಟದಲ್ಲಿ ಮರೆಯಲಾಗದ ಹೆಸರು OKSR ಕುಮಾರಸ್ವಾಮಿ ಮೊದಲಿಯಾರ್

Published : Jun 03, 2022, 05:02 PM ISTUpdated : Jun 04, 2022, 09:48 AM IST

ಸಿದ್ಧ ಉಡುಪು ತಯಾರಿಕೆಯಲ್ಲಿ ತಮಿಳುನಾಡಿನ ತುರುಪ್ಪುರ ಜಾಗತಿಕವಾಗಿ ಹೆಸರು ಮಾಡಿದ ಊರು. ಆದರೆ ಈ ಊರಿನ ಹೆಸರು ಭಾರತ ಸ್ವಾತಂತ್ರ ಹೋರಾಟಕ್ಕೆ ನೇರವಾಗಿ ಥಳಕು ಹಾಕಿಕೊಂಡಿದೆ. ಈ ಊರಿನ OKSR ಕುಮಾರಸ್ವಾಮಿ ಮೊದಲಿಯಾರ್ ಬ್ರಿಟಿಷರ ವಿರುದ್ಧ ಹೋರಾಟಲು ಯುವಕರ ಪಡೆ ಕಟ್ಟುತ್ತಾರೆ

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ (Azadi ka Amrit Mahotsav) ಆಚರಿಸುತ್ತಿದೆ. ಚರಿತ್ರೆಯ ಪುಟದಲ್ಲಿ ಮರೆಯಾಗಿರುವ ಹುತಾತ್ಮರ ತ್ಯಾಗ ಬಲಿದಾನಗಳನ್ನು ನಿಮ್ಮೆದುರು ತರಲಾಗುತ್ತಿದೆ. ಸಿದ್ಧ ಉಡುಪು ತಯಾರಿಕೆಯಲ್ಲಿ ತಮಿಳುನಾಡಿನ ತುರುಪ್ಪುರ ಜಾಗತಿಕವಾಗಿ ಹೆಸರು ಮಾಡಿದ ಊರು. ಆದರೆ ಈ ಊರಿನ ಹೆಸರು ಭಾರತ ಸ್ವಾತಂತ್ರ ಹೋರಾಟಕ್ಕೆ ನೇರವಾಗಿ ಥಳಕು ಹಾಕಿಕೊಂಡಿದೆ. ಈ ಊರಿನ OKSR ಕುಮಾರಸ್ವಾಮಿ ಮೊದಲಿಯಾರ್ ಬ್ರಿಟಿಷರ ವಿರುದ್ಧ ಹೋರಾಟಲು ಯುವಕರ ಪಡೆ ಕಟ್ಟುತ್ತಾರೆ. ಗಾಂಧಿಜಿ ಜೊತೆ ಹೋರಾಟದಲ್ಲಿ ಭಾಗಿಯಾದರು. ಮುಂದೆ ಇವರ ಹೋರಾಟ ಯಾವ ಹಾದಿಯಲ್ಲಿ ಸಾಗಿತು..? ಇಲ್ಲಿದೆ ಹೋರಾಟದ ಹಾದಿ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!