India@75: ಭಾರತ ಸ್ವಾತಂತ್ರ ಹೋರಾಟದಲ್ಲಿ ಮರೆಯಲಾಗದ ಹೆಸರು OKSR ಕುಮಾರಸ್ವಾಮಿ ಮೊದಲಿಯಾರ್

India@75: ಭಾರತ ಸ್ವಾತಂತ್ರ ಹೋರಾಟದಲ್ಲಿ ಮರೆಯಲಾಗದ ಹೆಸರು OKSR ಕುಮಾರಸ್ವಾಮಿ ಮೊದಲಿಯಾರ್

Published : Jun 03, 2022, 05:02 PM ISTUpdated : Jun 04, 2022, 09:48 AM IST

ಸಿದ್ಧ ಉಡುಪು ತಯಾರಿಕೆಯಲ್ಲಿ ತಮಿಳುನಾಡಿನ ತುರುಪ್ಪುರ ಜಾಗತಿಕವಾಗಿ ಹೆಸರು ಮಾಡಿದ ಊರು. ಆದರೆ ಈ ಊರಿನ ಹೆಸರು ಭಾರತ ಸ್ವಾತಂತ್ರ ಹೋರಾಟಕ್ಕೆ ನೇರವಾಗಿ ಥಳಕು ಹಾಕಿಕೊಂಡಿದೆ. ಈ ಊರಿನ OKSR ಕುಮಾರಸ್ವಾಮಿ ಮೊದಲಿಯಾರ್ ಬ್ರಿಟಿಷರ ವಿರುದ್ಧ ಹೋರಾಟಲು ಯುವಕರ ಪಡೆ ಕಟ್ಟುತ್ತಾರೆ

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ (Azadi ka Amrit Mahotsav) ಆಚರಿಸುತ್ತಿದೆ. ಚರಿತ್ರೆಯ ಪುಟದಲ್ಲಿ ಮರೆಯಾಗಿರುವ ಹುತಾತ್ಮರ ತ್ಯಾಗ ಬಲಿದಾನಗಳನ್ನು ನಿಮ್ಮೆದುರು ತರಲಾಗುತ್ತಿದೆ. ಸಿದ್ಧ ಉಡುಪು ತಯಾರಿಕೆಯಲ್ಲಿ ತಮಿಳುನಾಡಿನ ತುರುಪ್ಪುರ ಜಾಗತಿಕವಾಗಿ ಹೆಸರು ಮಾಡಿದ ಊರು. ಆದರೆ ಈ ಊರಿನ ಹೆಸರು ಭಾರತ ಸ್ವಾತಂತ್ರ ಹೋರಾಟಕ್ಕೆ ನೇರವಾಗಿ ಥಳಕು ಹಾಕಿಕೊಂಡಿದೆ. ಈ ಊರಿನ OKSR ಕುಮಾರಸ್ವಾಮಿ ಮೊದಲಿಯಾರ್ ಬ್ರಿಟಿಷರ ವಿರುದ್ಧ ಹೋರಾಟಲು ಯುವಕರ ಪಡೆ ಕಟ್ಟುತ್ತಾರೆ. ಗಾಂಧಿಜಿ ಜೊತೆ ಹೋರಾಟದಲ್ಲಿ ಭಾಗಿಯಾದರು. ಮುಂದೆ ಇವರ ಹೋರಾಟ ಯಾವ ಹಾದಿಯಲ್ಲಿ ಸಾಗಿತು..? ಇಲ್ಲಿದೆ ಹೋರಾಟದ ಹಾದಿ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು