India@75: ಭಾರತ ಸ್ವಾತಂತ್ರ ಹೋರಾಟದಲ್ಲಿ ಮರೆಯಲಾಗದ ಹೆಸರು OKSR ಕುಮಾರಸ್ವಾಮಿ ಮೊದಲಿಯಾರ್

India@75: ಭಾರತ ಸ್ವಾತಂತ್ರ ಹೋರಾಟದಲ್ಲಿ ಮರೆಯಲಾಗದ ಹೆಸರು OKSR ಕುಮಾರಸ್ವಾಮಿ ಮೊದಲಿಯಾರ್

Published : Jun 03, 2022, 05:02 PM ISTUpdated : Jun 04, 2022, 09:48 AM IST

ಸಿದ್ಧ ಉಡುಪು ತಯಾರಿಕೆಯಲ್ಲಿ ತಮಿಳುನಾಡಿನ ತುರುಪ್ಪುರ ಜಾಗತಿಕವಾಗಿ ಹೆಸರು ಮಾಡಿದ ಊರು. ಆದರೆ ಈ ಊರಿನ ಹೆಸರು ಭಾರತ ಸ್ವಾತಂತ್ರ ಹೋರಾಟಕ್ಕೆ ನೇರವಾಗಿ ಥಳಕು ಹಾಕಿಕೊಂಡಿದೆ. ಈ ಊರಿನ OKSR ಕುಮಾರಸ್ವಾಮಿ ಮೊದಲಿಯಾರ್ ಬ್ರಿಟಿಷರ ವಿರುದ್ಧ ಹೋರಾಟಲು ಯುವಕರ ಪಡೆ ಕಟ್ಟುತ್ತಾರೆ

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ (Azadi ka Amrit Mahotsav) ಆಚರಿಸುತ್ತಿದೆ. ಚರಿತ್ರೆಯ ಪುಟದಲ್ಲಿ ಮರೆಯಾಗಿರುವ ಹುತಾತ್ಮರ ತ್ಯಾಗ ಬಲಿದಾನಗಳನ್ನು ನಿಮ್ಮೆದುರು ತರಲಾಗುತ್ತಿದೆ. ಸಿದ್ಧ ಉಡುಪು ತಯಾರಿಕೆಯಲ್ಲಿ ತಮಿಳುನಾಡಿನ ತುರುಪ್ಪುರ ಜಾಗತಿಕವಾಗಿ ಹೆಸರು ಮಾಡಿದ ಊರು. ಆದರೆ ಈ ಊರಿನ ಹೆಸರು ಭಾರತ ಸ್ವಾತಂತ್ರ ಹೋರಾಟಕ್ಕೆ ನೇರವಾಗಿ ಥಳಕು ಹಾಕಿಕೊಂಡಿದೆ. ಈ ಊರಿನ OKSR ಕುಮಾರಸ್ವಾಮಿ ಮೊದಲಿಯಾರ್ ಬ್ರಿಟಿಷರ ವಿರುದ್ಧ ಹೋರಾಟಲು ಯುವಕರ ಪಡೆ ಕಟ್ಟುತ್ತಾರೆ. ಗಾಂಧಿಜಿ ಜೊತೆ ಹೋರಾಟದಲ್ಲಿ ಭಾಗಿಯಾದರು. ಮುಂದೆ ಇವರ ಹೋರಾಟ ಯಾವ ಹಾದಿಯಲ್ಲಿ ಸಾಗಿತು..? ಇಲ್ಲಿದೆ ಹೋರಾಟದ ಹಾದಿ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!