Turning Point: ಬಾಬ್ರಿ ಮಸೀದಿ ಧ್ವಂಸವಾದಾಗ ಏನ್‌ ಮಾಡ್ತಿದ್ರು ಪ್ರಧಾನಿ?

Turning Point: ಬಾಬ್ರಿ ಮಸೀದಿ ಧ್ವಂಸವಾದಾಗ ಏನ್‌ ಮಾಡ್ತಿದ್ರು ಪ್ರಧಾನಿ?

Published : Apr 09, 2024, 02:04 PM IST

ಒಬ್ಬರ ಮೌನದಿಂದ ದೇಶದಲ್ಲಿ ಎಂಥಾ ಮಹತ್ತರವಾದ, ಐತಿಹಾಸಿಕ ಘಟನೆ ನಡೀತು, ಆ ಮೌನದ ಪ್ರಭಾವ ದೇಶದ ಮೇಲೆ ಹೇಗಿತ್ತು.. ಆ ಒಬ್ಬರ ಮೌನ, ರಾಷ್ಟ್ರ ರಾಜಕಾರಣ ಯಾವತ್ತು ಕಲ್ಪನೆ ಕೂಡ ಮಾಡಿರದ ಟರ್ನಿಂಗ್ ಪಾಯಿಂಟ್ ಹೆಂಗಾಯ್ತು..?
 

6 ಡಿಸಂಬರ್ 1992.. ಅಯೋಧ್ಯೆಯಲ್ಲಿ ಸೇರಿದ್ದ ಲಕ್ಷೋಪಲಕ್ಷ ಕರಸೇವಕರು ಬಾಬ್ರಿ ಮಸೀದಿ ಮೇಲೆ ದಾಳಿ ಮಾಡಿದ್ದರು. ಬೆಳಗ್ಗೆ ಶುರುವಾದ ದಾಳಿ ಸಂಜೆ ಹೊತ್ತಿಗೆ ಮುಗಿಯೋಷ್ಟ್ರಲ್ಲಿ, ಮಸೀದಿಯ ಮೂರು ಗುಂಬಜುಗಳು ಧ್ವಂಸಗೊಂಡಿತ್ತು. ಅಲ್ಲೇ ಒಂದು ಪುಟ್ಟ ಮಂದಿರವೂ ತಲೆ ಎತ್ತಿತ್ತು.. ಇದೊಂದು ಘಟನೆ, ರಾಷ್ಟ್ರ ರಾಜಕಾರಣಕ್ಕೆ ಅತಿ ದೊಡ್ಡ ತಿರುವು ಕೊಟ್ಟಿತ್ತು..ಈ ವೇಳೆ ಪ್ರಧಾನಿ ಏನು ಮಾಡುತ್ತಿದ್ದರು? ದೇಶದ ಈ ಮೇಜರ್ ಟರ್ನಿಂಗ್ ಪಾಯಿಂಟ್ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more