Turning Point: ಬಾಬ್ರಿ ಮಸೀದಿ ಧ್ವಂಸವಾದಾಗ ಏನ್‌ ಮಾಡ್ತಿದ್ರು ಪ್ರಧಾನಿ?

Turning Point: ಬಾಬ್ರಿ ಮಸೀದಿ ಧ್ವಂಸವಾದಾಗ ಏನ್‌ ಮಾಡ್ತಿದ್ರು ಪ್ರಧಾನಿ?

Published : Apr 09, 2024, 02:04 PM IST

ಒಬ್ಬರ ಮೌನದಿಂದ ದೇಶದಲ್ಲಿ ಎಂಥಾ ಮಹತ್ತರವಾದ, ಐತಿಹಾಸಿಕ ಘಟನೆ ನಡೀತು, ಆ ಮೌನದ ಪ್ರಭಾವ ದೇಶದ ಮೇಲೆ ಹೇಗಿತ್ತು.. ಆ ಒಬ್ಬರ ಮೌನ, ರಾಷ್ಟ್ರ ರಾಜಕಾರಣ ಯಾವತ್ತು ಕಲ್ಪನೆ ಕೂಡ ಮಾಡಿರದ ಟರ್ನಿಂಗ್ ಪಾಯಿಂಟ್ ಹೆಂಗಾಯ್ತು..?
 

6 ಡಿಸಂಬರ್ 1992.. ಅಯೋಧ್ಯೆಯಲ್ಲಿ ಸೇರಿದ್ದ ಲಕ್ಷೋಪಲಕ್ಷ ಕರಸೇವಕರು ಬಾಬ್ರಿ ಮಸೀದಿ ಮೇಲೆ ದಾಳಿ ಮಾಡಿದ್ದರು. ಬೆಳಗ್ಗೆ ಶುರುವಾದ ದಾಳಿ ಸಂಜೆ ಹೊತ್ತಿಗೆ ಮುಗಿಯೋಷ್ಟ್ರಲ್ಲಿ, ಮಸೀದಿಯ ಮೂರು ಗುಂಬಜುಗಳು ಧ್ವಂಸಗೊಂಡಿತ್ತು. ಅಲ್ಲೇ ಒಂದು ಪುಟ್ಟ ಮಂದಿರವೂ ತಲೆ ಎತ್ತಿತ್ತು.. ಇದೊಂದು ಘಟನೆ, ರಾಷ್ಟ್ರ ರಾಜಕಾರಣಕ್ಕೆ ಅತಿ ದೊಡ್ಡ ತಿರುವು ಕೊಟ್ಟಿತ್ತು..ಈ ವೇಳೆ ಪ್ರಧಾನಿ ಏನು ಮಾಡುತ್ತಿದ್ದರು? ದೇಶದ ಈ ಮೇಜರ್ ಟರ್ನಿಂಗ್ ಪಾಯಿಂಟ್ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more