Turning Point: ಬಾಬ್ರಿ ಮಸೀದಿ ಧ್ವಂಸವಾದಾಗ ಏನ್‌ ಮಾಡ್ತಿದ್ರು ಪ್ರಧಾನಿ?

Turning Point: ಬಾಬ್ರಿ ಮಸೀದಿ ಧ್ವಂಸವಾದಾಗ ಏನ್‌ ಮಾಡ್ತಿದ್ರು ಪ್ರಧಾನಿ?

Published : Apr 09, 2024, 02:04 PM IST

ಒಬ್ಬರ ಮೌನದಿಂದ ದೇಶದಲ್ಲಿ ಎಂಥಾ ಮಹತ್ತರವಾದ, ಐತಿಹಾಸಿಕ ಘಟನೆ ನಡೀತು, ಆ ಮೌನದ ಪ್ರಭಾವ ದೇಶದ ಮೇಲೆ ಹೇಗಿತ್ತು.. ಆ ಒಬ್ಬರ ಮೌನ, ರಾಷ್ಟ್ರ ರಾಜಕಾರಣ ಯಾವತ್ತು ಕಲ್ಪನೆ ಕೂಡ ಮಾಡಿರದ ಟರ್ನಿಂಗ್ ಪಾಯಿಂಟ್ ಹೆಂಗಾಯ್ತು..?
 

6 ಡಿಸಂಬರ್ 1992.. ಅಯೋಧ್ಯೆಯಲ್ಲಿ ಸೇರಿದ್ದ ಲಕ್ಷೋಪಲಕ್ಷ ಕರಸೇವಕರು ಬಾಬ್ರಿ ಮಸೀದಿ ಮೇಲೆ ದಾಳಿ ಮಾಡಿದ್ದರು. ಬೆಳಗ್ಗೆ ಶುರುವಾದ ದಾಳಿ ಸಂಜೆ ಹೊತ್ತಿಗೆ ಮುಗಿಯೋಷ್ಟ್ರಲ್ಲಿ, ಮಸೀದಿಯ ಮೂರು ಗುಂಬಜುಗಳು ಧ್ವಂಸಗೊಂಡಿತ್ತು. ಅಲ್ಲೇ ಒಂದು ಪುಟ್ಟ ಮಂದಿರವೂ ತಲೆ ಎತ್ತಿತ್ತು.. ಇದೊಂದು ಘಟನೆ, ರಾಷ್ಟ್ರ ರಾಜಕಾರಣಕ್ಕೆ ಅತಿ ದೊಡ್ಡ ತಿರುವು ಕೊಟ್ಟಿತ್ತು..ಈ ವೇಳೆ ಪ್ರಧಾನಿ ಏನು ಮಾಡುತ್ತಿದ್ದರು? ದೇಶದ ಈ ಮೇಜರ್ ಟರ್ನಿಂಗ್ ಪಾಯಿಂಟ್ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more