16.5 ಕೋಟಿ ಭಾರತೀಯರ ಸಾವಿಗೆ ಕಾರಣವಾಗಿರುವ ಬ್ರಿಟಿಷರಿಂದ ಭಾರತಕ್ಕೆ ಮಾನವ ಹಕ್ಕು ಪಾಠ!

16.5 ಕೋಟಿ ಭಾರತೀಯರ ಸಾವಿಗೆ ಕಾರಣವಾಗಿರುವ ಬ್ರಿಟಿಷರಿಂದ ಭಾರತಕ್ಕೆ ಮಾನವ ಹಕ್ಕು ಪಾಠ!

Published : Jan 25, 2023, 11:32 PM IST

ಹಾಸನ ಟಿಕೆಟ್ ರಾಜಕೀಯ, ಭವಾನಿಗೆ ನಿರಾಸೆ, ಕುಮಾರಸ್ವಾಮಿ ಹೊಸ ತಂತ್ರ, ಸಿಡಿ ಕೇಸಿನ ಹಿಂದೆ 40 ಕೋಟಿ ಡೀಲ್, ಮಹಾನಾಯಕನ ಕೈವಾಡ, ಬಿಬಿಸಿ ಸಾಕ್ಷ್ಯಚಿತ್ರ ಕೋಲಾಹಲ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಪ್ರಧಾನಿ ಮೋದಿ ವಿರುದ್ಧ ಬಿಬಿಸಿ ಸಾಕ್ಷ್ಯಚಿತ್ರ ಭಾರತದಲ್ಲಿ ಕೋಲಾಹಲ ಸೃಷ್ಟಿಸಿದೆ. ಮೋದಿ ಸೂಚನೆಯಂತೆ ಗುಜರಾತ್ ಗಲಭೆ ನಡೆದಿದೆ. ಮುಸ್ಲಿಮರ ವಿರುದ್ದ ದೌರ್ಜನ್ಯ ನಡೆಯುತ್ತಿದೆ. ಆರ್ಟಿಕಲ್ 370 ರದ್ದು, ಸಿಎಎ ಮುಸ್ಲಿಮ್ ವಿರೋಧಿ ನಿಲುವು ಎಂದು ಬಿಬಿಸಿ ಹೇಳಿದೆ. ಇದಕ್ಕೆ ಭಾರತದಲ್ಲಿ ಕೆಲ ಪಕ್ಷ ಹಾಗೂ ಸಂಘಟನೆಗಳು ಬೆಂಬಲ ನೀಡಿದೆ. ಸುದೀರ್ಘ ಆಳ್ವಿಕೆಯ ಪೈಕಿ 40 ವರ್ಷದ ಬ್ರಿಟಿಷರ ಆಡಳಿತದಲ್ಲಿ ಭಾರತದಲ್ಲಿ ಹದಿನಾರುವರೆ ಕೋಟಿ ಜನರ ಸಾವಿಗೆ ಕಾರಣವಾಗಿದ್ದ ಬ್ರಿಟಿಷರು ಇದೀಗ ಭಾರತದಲ್ಲಿ ಮಾನವ ಹಕ್ಕು ಉಲ್ಲಂಘನೆ ಕುರಿತು ಸಾಕ್ಷ್ಯಚಿತ್ರ ಬಿಡುಗಡೆ ಮಾಡಿದೆ. ಮೋದಿ ಹಾಗೂ ಭಾರತ ವಿರುದ್ಧದ ಪಿತೂರಿಗೆ ಬಾರಿ ಆಕ್ರೋಶ ವ್ಯಕ್ತವಾಗಿದೆ.ಗುಜರಾತ್ ಗಲಭೆಯಲ್ಲಿ ನರೇಂದ್ರ ಮೋದಿ ಸೇರಿದಂತೆ 64 ಜನರಿಗೆ ಸುಪ್ರೀಂ ಕೋರ್ಟ್ ಕ್ಲೀನ್ ಚಿಟ್ ನೀಡಿದ್ದರೆ, 249 ಮಂದಿ ಶಿಕ್ಷೆ ಪ್ರಕಟಿಸಿದೆ. ಆದರೆ ಇದ್ಯಾವುದನ್ನು ಪರಿಗಣಿಸಿದ ಬಿಬಿಸಿ ಭಾರತ ವಿರೋಧಿ ಪಿತೂರಿ ನಡೆಸಿದೆ. 
 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more