16.5 ಕೋಟಿ ಭಾರತೀಯರ ಸಾವಿಗೆ ಕಾರಣವಾಗಿರುವ ಬ್ರಿಟಿಷರಿಂದ ಭಾರತಕ್ಕೆ ಮಾನವ ಹಕ್ಕು ಪಾಠ!

16.5 ಕೋಟಿ ಭಾರತೀಯರ ಸಾವಿಗೆ ಕಾರಣವಾಗಿರುವ ಬ್ರಿಟಿಷರಿಂದ ಭಾರತಕ್ಕೆ ಮಾನವ ಹಕ್ಕು ಪಾಠ!

Published : Jan 25, 2023, 11:32 PM IST

ಹಾಸನ ಟಿಕೆಟ್ ರಾಜಕೀಯ, ಭವಾನಿಗೆ ನಿರಾಸೆ, ಕುಮಾರಸ್ವಾಮಿ ಹೊಸ ತಂತ್ರ, ಸಿಡಿ ಕೇಸಿನ ಹಿಂದೆ 40 ಕೋಟಿ ಡೀಲ್, ಮಹಾನಾಯಕನ ಕೈವಾಡ, ಬಿಬಿಸಿ ಸಾಕ್ಷ್ಯಚಿತ್ರ ಕೋಲಾಹಲ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಪ್ರಧಾನಿ ಮೋದಿ ವಿರುದ್ಧ ಬಿಬಿಸಿ ಸಾಕ್ಷ್ಯಚಿತ್ರ ಭಾರತದಲ್ಲಿ ಕೋಲಾಹಲ ಸೃಷ್ಟಿಸಿದೆ. ಮೋದಿ ಸೂಚನೆಯಂತೆ ಗುಜರಾತ್ ಗಲಭೆ ನಡೆದಿದೆ. ಮುಸ್ಲಿಮರ ವಿರುದ್ದ ದೌರ್ಜನ್ಯ ನಡೆಯುತ್ತಿದೆ. ಆರ್ಟಿಕಲ್ 370 ರದ್ದು, ಸಿಎಎ ಮುಸ್ಲಿಮ್ ವಿರೋಧಿ ನಿಲುವು ಎಂದು ಬಿಬಿಸಿ ಹೇಳಿದೆ. ಇದಕ್ಕೆ ಭಾರತದಲ್ಲಿ ಕೆಲ ಪಕ್ಷ ಹಾಗೂ ಸಂಘಟನೆಗಳು ಬೆಂಬಲ ನೀಡಿದೆ. ಸುದೀರ್ಘ ಆಳ್ವಿಕೆಯ ಪೈಕಿ 40 ವರ್ಷದ ಬ್ರಿಟಿಷರ ಆಡಳಿತದಲ್ಲಿ ಭಾರತದಲ್ಲಿ ಹದಿನಾರುವರೆ ಕೋಟಿ ಜನರ ಸಾವಿಗೆ ಕಾರಣವಾಗಿದ್ದ ಬ್ರಿಟಿಷರು ಇದೀಗ ಭಾರತದಲ್ಲಿ ಮಾನವ ಹಕ್ಕು ಉಲ್ಲಂಘನೆ ಕುರಿತು ಸಾಕ್ಷ್ಯಚಿತ್ರ ಬಿಡುಗಡೆ ಮಾಡಿದೆ. ಮೋದಿ ಹಾಗೂ ಭಾರತ ವಿರುದ್ಧದ ಪಿತೂರಿಗೆ ಬಾರಿ ಆಕ್ರೋಶ ವ್ಯಕ್ತವಾಗಿದೆ.ಗುಜರಾತ್ ಗಲಭೆಯಲ್ಲಿ ನರೇಂದ್ರ ಮೋದಿ ಸೇರಿದಂತೆ 64 ಜನರಿಗೆ ಸುಪ್ರೀಂ ಕೋರ್ಟ್ ಕ್ಲೀನ್ ಚಿಟ್ ನೀಡಿದ್ದರೆ, 249 ಮಂದಿ ಶಿಕ್ಷೆ ಪ್ರಕಟಿಸಿದೆ. ಆದರೆ ಇದ್ಯಾವುದನ್ನು ಪರಿಗಣಿಸಿದ ಬಿಬಿಸಿ ಭಾರತ ವಿರೋಧಿ ಪಿತೂರಿ ನಡೆಸಿದೆ. 
 

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more