16.5 ಕೋಟಿ ಭಾರತೀಯರ ಸಾವಿಗೆ ಕಾರಣವಾಗಿರುವ ಬ್ರಿಟಿಷರಿಂದ ಭಾರತಕ್ಕೆ ಮಾನವ ಹಕ್ಕು ಪಾಠ!

16.5 ಕೋಟಿ ಭಾರತೀಯರ ಸಾವಿಗೆ ಕಾರಣವಾಗಿರುವ ಬ್ರಿಟಿಷರಿಂದ ಭಾರತಕ್ಕೆ ಮಾನವ ಹಕ್ಕು ಪಾಠ!

Published : Jan 25, 2023, 11:32 PM IST

ಹಾಸನ ಟಿಕೆಟ್ ರಾಜಕೀಯ, ಭವಾನಿಗೆ ನಿರಾಸೆ, ಕುಮಾರಸ್ವಾಮಿ ಹೊಸ ತಂತ್ರ, ಸಿಡಿ ಕೇಸಿನ ಹಿಂದೆ 40 ಕೋಟಿ ಡೀಲ್, ಮಹಾನಾಯಕನ ಕೈವಾಡ, ಬಿಬಿಸಿ ಸಾಕ್ಷ್ಯಚಿತ್ರ ಕೋಲಾಹಲ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಪ್ರಧಾನಿ ಮೋದಿ ವಿರುದ್ಧ ಬಿಬಿಸಿ ಸಾಕ್ಷ್ಯಚಿತ್ರ ಭಾರತದಲ್ಲಿ ಕೋಲಾಹಲ ಸೃಷ್ಟಿಸಿದೆ. ಮೋದಿ ಸೂಚನೆಯಂತೆ ಗುಜರಾತ್ ಗಲಭೆ ನಡೆದಿದೆ. ಮುಸ್ಲಿಮರ ವಿರುದ್ದ ದೌರ್ಜನ್ಯ ನಡೆಯುತ್ತಿದೆ. ಆರ್ಟಿಕಲ್ 370 ರದ್ದು, ಸಿಎಎ ಮುಸ್ಲಿಮ್ ವಿರೋಧಿ ನಿಲುವು ಎಂದು ಬಿಬಿಸಿ ಹೇಳಿದೆ. ಇದಕ್ಕೆ ಭಾರತದಲ್ಲಿ ಕೆಲ ಪಕ್ಷ ಹಾಗೂ ಸಂಘಟನೆಗಳು ಬೆಂಬಲ ನೀಡಿದೆ. ಸುದೀರ್ಘ ಆಳ್ವಿಕೆಯ ಪೈಕಿ 40 ವರ್ಷದ ಬ್ರಿಟಿಷರ ಆಡಳಿತದಲ್ಲಿ ಭಾರತದಲ್ಲಿ ಹದಿನಾರುವರೆ ಕೋಟಿ ಜನರ ಸಾವಿಗೆ ಕಾರಣವಾಗಿದ್ದ ಬ್ರಿಟಿಷರು ಇದೀಗ ಭಾರತದಲ್ಲಿ ಮಾನವ ಹಕ್ಕು ಉಲ್ಲಂಘನೆ ಕುರಿತು ಸಾಕ್ಷ್ಯಚಿತ್ರ ಬಿಡುಗಡೆ ಮಾಡಿದೆ. ಮೋದಿ ಹಾಗೂ ಭಾರತ ವಿರುದ್ಧದ ಪಿತೂರಿಗೆ ಬಾರಿ ಆಕ್ರೋಶ ವ್ಯಕ್ತವಾಗಿದೆ.ಗುಜರಾತ್ ಗಲಭೆಯಲ್ಲಿ ನರೇಂದ್ರ ಮೋದಿ ಸೇರಿದಂತೆ 64 ಜನರಿಗೆ ಸುಪ್ರೀಂ ಕೋರ್ಟ್ ಕ್ಲೀನ್ ಚಿಟ್ ನೀಡಿದ್ದರೆ, 249 ಮಂದಿ ಶಿಕ್ಷೆ ಪ್ರಕಟಿಸಿದೆ. ಆದರೆ ಇದ್ಯಾವುದನ್ನು ಪರಿಗಣಿಸಿದ ಬಿಬಿಸಿ ಭಾರತ ವಿರೋಧಿ ಪಿತೂರಿ ನಡೆಸಿದೆ. 
 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more