16.5 ಕೋಟಿ ಭಾರತೀಯರ ಸಾವಿಗೆ ಕಾರಣವಾಗಿರುವ ಬ್ರಿಟಿಷರಿಂದ ಭಾರತಕ್ಕೆ ಮಾನವ ಹಕ್ಕು ಪಾಠ!

16.5 ಕೋಟಿ ಭಾರತೀಯರ ಸಾವಿಗೆ ಕಾರಣವಾಗಿರುವ ಬ್ರಿಟಿಷರಿಂದ ಭಾರತಕ್ಕೆ ಮಾನವ ಹಕ್ಕು ಪಾಠ!

Published : Jan 25, 2023, 11:32 PM IST

ಹಾಸನ ಟಿಕೆಟ್ ರಾಜಕೀಯ, ಭವಾನಿಗೆ ನಿರಾಸೆ, ಕುಮಾರಸ್ವಾಮಿ ಹೊಸ ತಂತ್ರ, ಸಿಡಿ ಕೇಸಿನ ಹಿಂದೆ 40 ಕೋಟಿ ಡೀಲ್, ಮಹಾನಾಯಕನ ಕೈವಾಡ, ಬಿಬಿಸಿ ಸಾಕ್ಷ್ಯಚಿತ್ರ ಕೋಲಾಹಲ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಪ್ರಧಾನಿ ಮೋದಿ ವಿರುದ್ಧ ಬಿಬಿಸಿ ಸಾಕ್ಷ್ಯಚಿತ್ರ ಭಾರತದಲ್ಲಿ ಕೋಲಾಹಲ ಸೃಷ್ಟಿಸಿದೆ. ಮೋದಿ ಸೂಚನೆಯಂತೆ ಗುಜರಾತ್ ಗಲಭೆ ನಡೆದಿದೆ. ಮುಸ್ಲಿಮರ ವಿರುದ್ದ ದೌರ್ಜನ್ಯ ನಡೆಯುತ್ತಿದೆ. ಆರ್ಟಿಕಲ್ 370 ರದ್ದು, ಸಿಎಎ ಮುಸ್ಲಿಮ್ ವಿರೋಧಿ ನಿಲುವು ಎಂದು ಬಿಬಿಸಿ ಹೇಳಿದೆ. ಇದಕ್ಕೆ ಭಾರತದಲ್ಲಿ ಕೆಲ ಪಕ್ಷ ಹಾಗೂ ಸಂಘಟನೆಗಳು ಬೆಂಬಲ ನೀಡಿದೆ. ಸುದೀರ್ಘ ಆಳ್ವಿಕೆಯ ಪೈಕಿ 40 ವರ್ಷದ ಬ್ರಿಟಿಷರ ಆಡಳಿತದಲ್ಲಿ ಭಾರತದಲ್ಲಿ ಹದಿನಾರುವರೆ ಕೋಟಿ ಜನರ ಸಾವಿಗೆ ಕಾರಣವಾಗಿದ್ದ ಬ್ರಿಟಿಷರು ಇದೀಗ ಭಾರತದಲ್ಲಿ ಮಾನವ ಹಕ್ಕು ಉಲ್ಲಂಘನೆ ಕುರಿತು ಸಾಕ್ಷ್ಯಚಿತ್ರ ಬಿಡುಗಡೆ ಮಾಡಿದೆ. ಮೋದಿ ಹಾಗೂ ಭಾರತ ವಿರುದ್ಧದ ಪಿತೂರಿಗೆ ಬಾರಿ ಆಕ್ರೋಶ ವ್ಯಕ್ತವಾಗಿದೆ.ಗುಜರಾತ್ ಗಲಭೆಯಲ್ಲಿ ನರೇಂದ್ರ ಮೋದಿ ಸೇರಿದಂತೆ 64 ಜನರಿಗೆ ಸುಪ್ರೀಂ ಕೋರ್ಟ್ ಕ್ಲೀನ್ ಚಿಟ್ ನೀಡಿದ್ದರೆ, 249 ಮಂದಿ ಶಿಕ್ಷೆ ಪ್ರಕಟಿಸಿದೆ. ಆದರೆ ಇದ್ಯಾವುದನ್ನು ಪರಿಗಣಿಸಿದ ಬಿಬಿಸಿ ಭಾರತ ವಿರೋಧಿ ಪಿತೂರಿ ನಡೆಸಿದೆ. 
 

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more