'ನಮೋ' ಕುರಿತು ವಿವಾದಾತ್ಮಕ ಸಾಕ್ಷ್ಯಚಿತ್ರ: ಜೆ.ಎನ್.ಯುನಲ್ಲಿ ಕಲ್ಲು ತೂರಾಟ ಆಗಿದ್ದೇಕೆ?

'ನಮೋ' ಕುರಿತು ವಿವಾದಾತ್ಮಕ ಸಾಕ್ಷ್ಯಚಿತ್ರ: ಜೆ.ಎನ್.ಯುನಲ್ಲಿ ಕಲ್ಲು ತೂರಾಟ ಆಗಿದ್ದೇಕೆ?

Published : Jan 26, 2023, 01:59 PM ISTUpdated : Jan 26, 2023, 02:35 PM IST

ಬಿಬಿಸಿ ಪ್ರಧಾನಿ ಮೋದಿ ಕುರಿತು ವಿವಾದಾತ್ಮಕ ಸಾಕ್ಷ್ಯಚಿತ್ರ ಬಿಡುಗಡೆ ಮಾಡಿದೆ. ಇದರ ಹಿಂದೆ ಅಸಲಿ ಕತೆ ಬೇರೆ ಇದೆ. ಇಲ್ಲಿದೆ ಡಿಟೇಲ್ಸ್.
 

ಗುಜರಾತ್ ಗಲಭೆಯಲ್ಲಿ  ನರೇಂದ್ರ ಮೋದಿಯ ಪಾತ್ರ ಏನು ಎಂಬ ಕುರಿತು ಬ್ರಿಟಿಷ್ ರಾಷ್ಟ್ರೀಯ ವಾಹಿನಿ ಬಿಬಿಸಿ ವಿವಾದಾತ್ಮಕ ಡಾಕ್ಯುಮೆಂಟರಿ ರಿಲೀಸ್ ಮಾಡಿದೆ. ಇದನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿದ್ದು, ಆದರೆ ಜೆ.ಎನ್.ಯುನಲ್ಲಿ ಓಪನ್ನಾಗೇ ಪ್ರದರ್ಶನ ಮಾಡುವುದಕ್ಕೆ ನೋಡ್ತಿದ್ರು. ಆಗ್ಲೇ ಲೈಟ್ ಆಫ್ ಹಾಗೂ ಕಲ್ಲು ತೂರಾಟವಾಗುತ್ತೆ. ಇದಾದ್ಮೇಲೆ ಸುಪ್ರೀಂ ತೀರ್ಪನ್ನೂ ಗೌರವಿಸದವರು ಹೇಳೋದೇನು ಗೊತ್ತಾ..? ಭಾರತವನ್ನ ದ್ವೇಷಿಸಿದರೆ ಮಾತ್ರವೇ ಬದುಕುಳಿಯೋ ಹಂತಕ್ಕೆ ಬಂದಿರೋ ಬಿಬಿಸಿ, ಏನು ಮಾಡ್ತಿದೆ ಗೊತ್ತಾ..? ಇದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಗನ್ ಫೈರಿಂಗ್ ಸೌಂಡ್ ಬಳಸಿ ದ್ರಾಕ್ಷಿ ರಕ್ಷಣೆ: ವಾವ್.. ರೈತರ ಪ್ಲಾನ್ ಸೂಪರ್

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!