'ನಮೋ' ಕುರಿತು ವಿವಾದಾತ್ಮಕ ಸಾಕ್ಷ್ಯಚಿತ್ರ: ಜೆ.ಎನ್.ಯುನಲ್ಲಿ ಕಲ್ಲು ತೂರಾಟ ಆಗಿದ್ದೇಕೆ?

'ನಮೋ' ಕುರಿತು ವಿವಾದಾತ್ಮಕ ಸಾಕ್ಷ್ಯಚಿತ್ರ: ಜೆ.ಎನ್.ಯುನಲ್ಲಿ ಕಲ್ಲು ತೂರಾಟ ಆಗಿದ್ದೇಕೆ?

Published : Jan 26, 2023, 01:59 PM ISTUpdated : Jan 26, 2023, 02:35 PM IST

ಬಿಬಿಸಿ ಪ್ರಧಾನಿ ಮೋದಿ ಕುರಿತು ವಿವಾದಾತ್ಮಕ ಸಾಕ್ಷ್ಯಚಿತ್ರ ಬಿಡುಗಡೆ ಮಾಡಿದೆ. ಇದರ ಹಿಂದೆ ಅಸಲಿ ಕತೆ ಬೇರೆ ಇದೆ. ಇಲ್ಲಿದೆ ಡಿಟೇಲ್ಸ್.
 

ಗುಜರಾತ್ ಗಲಭೆಯಲ್ಲಿ  ನರೇಂದ್ರ ಮೋದಿಯ ಪಾತ್ರ ಏನು ಎಂಬ ಕುರಿತು ಬ್ರಿಟಿಷ್ ರಾಷ್ಟ್ರೀಯ ವಾಹಿನಿ ಬಿಬಿಸಿ ವಿವಾದಾತ್ಮಕ ಡಾಕ್ಯುಮೆಂಟರಿ ರಿಲೀಸ್ ಮಾಡಿದೆ. ಇದನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿದ್ದು, ಆದರೆ ಜೆ.ಎನ್.ಯುನಲ್ಲಿ ಓಪನ್ನಾಗೇ ಪ್ರದರ್ಶನ ಮಾಡುವುದಕ್ಕೆ ನೋಡ್ತಿದ್ರು. ಆಗ್ಲೇ ಲೈಟ್ ಆಫ್ ಹಾಗೂ ಕಲ್ಲು ತೂರಾಟವಾಗುತ್ತೆ. ಇದಾದ್ಮೇಲೆ ಸುಪ್ರೀಂ ತೀರ್ಪನ್ನೂ ಗೌರವಿಸದವರು ಹೇಳೋದೇನು ಗೊತ್ತಾ..? ಭಾರತವನ್ನ ದ್ವೇಷಿಸಿದರೆ ಮಾತ್ರವೇ ಬದುಕುಳಿಯೋ ಹಂತಕ್ಕೆ ಬಂದಿರೋ ಬಿಬಿಸಿ, ಏನು ಮಾಡ್ತಿದೆ ಗೊತ್ತಾ..? ಇದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಗನ್ ಫೈರಿಂಗ್ ಸೌಂಡ್ ಬಳಸಿ ದ್ರಾಕ್ಷಿ ರಕ್ಷಣೆ: ವಾವ್.. ರೈತರ ಪ್ಲಾನ್ ಸೂಪರ್

24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!