'ನಮೋ' ಕುರಿತು ವಿವಾದಾತ್ಮಕ ಸಾಕ್ಷ್ಯಚಿತ್ರ: ಜೆ.ಎನ್.ಯುನಲ್ಲಿ ಕಲ್ಲು ತೂರಾಟ ಆಗಿದ್ದೇಕೆ?

'ನಮೋ' ಕುರಿತು ವಿವಾದಾತ್ಮಕ ಸಾಕ್ಷ್ಯಚಿತ್ರ: ಜೆ.ಎನ್.ಯುನಲ್ಲಿ ಕಲ್ಲು ತೂರಾಟ ಆಗಿದ್ದೇಕೆ?

Published : Jan 26, 2023, 01:59 PM ISTUpdated : Jan 26, 2023, 02:35 PM IST

ಬಿಬಿಸಿ ಪ್ರಧಾನಿ ಮೋದಿ ಕುರಿತು ವಿವಾದಾತ್ಮಕ ಸಾಕ್ಷ್ಯಚಿತ್ರ ಬಿಡುಗಡೆ ಮಾಡಿದೆ. ಇದರ ಹಿಂದೆ ಅಸಲಿ ಕತೆ ಬೇರೆ ಇದೆ. ಇಲ್ಲಿದೆ ಡಿಟೇಲ್ಸ್.
 

ಗುಜರಾತ್ ಗಲಭೆಯಲ್ಲಿ  ನರೇಂದ್ರ ಮೋದಿಯ ಪಾತ್ರ ಏನು ಎಂಬ ಕುರಿತು ಬ್ರಿಟಿಷ್ ರಾಷ್ಟ್ರೀಯ ವಾಹಿನಿ ಬಿಬಿಸಿ ವಿವಾದಾತ್ಮಕ ಡಾಕ್ಯುಮೆಂಟರಿ ರಿಲೀಸ್ ಮಾಡಿದೆ. ಇದನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿದ್ದು, ಆದರೆ ಜೆ.ಎನ್.ಯುನಲ್ಲಿ ಓಪನ್ನಾಗೇ ಪ್ರದರ್ಶನ ಮಾಡುವುದಕ್ಕೆ ನೋಡ್ತಿದ್ರು. ಆಗ್ಲೇ ಲೈಟ್ ಆಫ್ ಹಾಗೂ ಕಲ್ಲು ತೂರಾಟವಾಗುತ್ತೆ. ಇದಾದ್ಮೇಲೆ ಸುಪ್ರೀಂ ತೀರ್ಪನ್ನೂ ಗೌರವಿಸದವರು ಹೇಳೋದೇನು ಗೊತ್ತಾ..? ಭಾರತವನ್ನ ದ್ವೇಷಿಸಿದರೆ ಮಾತ್ರವೇ ಬದುಕುಳಿಯೋ ಹಂತಕ್ಕೆ ಬಂದಿರೋ ಬಿಬಿಸಿ, ಏನು ಮಾಡ್ತಿದೆ ಗೊತ್ತಾ..? ಇದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಗನ್ ಫೈರಿಂಗ್ ಸೌಂಡ್ ಬಳಸಿ ದ್ರಾಕ್ಷಿ ರಕ್ಷಣೆ: ವಾವ್.. ರೈತರ ಪ್ಲಾನ್ ಸೂಪರ್

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!