'ನಮೋ' ಕುರಿತು ವಿವಾದಾತ್ಮಕ ಸಾಕ್ಷ್ಯಚಿತ್ರ: ಜೆ.ಎನ್.ಯುನಲ್ಲಿ ಕಲ್ಲು ತೂರಾಟ ಆಗಿದ್ದೇಕೆ?

'ನಮೋ' ಕುರಿತು ವಿವಾದಾತ್ಮಕ ಸಾಕ್ಷ್ಯಚಿತ್ರ: ಜೆ.ಎನ್.ಯುನಲ್ಲಿ ಕಲ್ಲು ತೂರಾಟ ಆಗಿದ್ದೇಕೆ?

Published : Jan 26, 2023, 01:59 PM ISTUpdated : Jan 26, 2023, 02:35 PM IST

ಬಿಬಿಸಿ ಪ್ರಧಾನಿ ಮೋದಿ ಕುರಿತು ವಿವಾದಾತ್ಮಕ ಸಾಕ್ಷ್ಯಚಿತ್ರ ಬಿಡುಗಡೆ ಮಾಡಿದೆ. ಇದರ ಹಿಂದೆ ಅಸಲಿ ಕತೆ ಬೇರೆ ಇದೆ. ಇಲ್ಲಿದೆ ಡಿಟೇಲ್ಸ್.
 

ಗುಜರಾತ್ ಗಲಭೆಯಲ್ಲಿ  ನರೇಂದ್ರ ಮೋದಿಯ ಪಾತ್ರ ಏನು ಎಂಬ ಕುರಿತು ಬ್ರಿಟಿಷ್ ರಾಷ್ಟ್ರೀಯ ವಾಹಿನಿ ಬಿಬಿಸಿ ವಿವಾದಾತ್ಮಕ ಡಾಕ್ಯುಮೆಂಟರಿ ರಿಲೀಸ್ ಮಾಡಿದೆ. ಇದನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿದ್ದು, ಆದರೆ ಜೆ.ಎನ್.ಯುನಲ್ಲಿ ಓಪನ್ನಾಗೇ ಪ್ರದರ್ಶನ ಮಾಡುವುದಕ್ಕೆ ನೋಡ್ತಿದ್ರು. ಆಗ್ಲೇ ಲೈಟ್ ಆಫ್ ಹಾಗೂ ಕಲ್ಲು ತೂರಾಟವಾಗುತ್ತೆ. ಇದಾದ್ಮೇಲೆ ಸುಪ್ರೀಂ ತೀರ್ಪನ್ನೂ ಗೌರವಿಸದವರು ಹೇಳೋದೇನು ಗೊತ್ತಾ..? ಭಾರತವನ್ನ ದ್ವೇಷಿಸಿದರೆ ಮಾತ್ರವೇ ಬದುಕುಳಿಯೋ ಹಂತಕ್ಕೆ ಬಂದಿರೋ ಬಿಬಿಸಿ, ಏನು ಮಾಡ್ತಿದೆ ಗೊತ್ತಾ..? ಇದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಗನ್ ಫೈರಿಂಗ್ ಸೌಂಡ್ ಬಳಸಿ ದ್ರಾಕ್ಷಿ ರಕ್ಷಣೆ: ವಾವ್.. ರೈತರ ಪ್ಲಾನ್ ಸೂಪರ್

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?