'ನಮೋ' ಕುರಿತು ವಿವಾದಾತ್ಮಕ ಸಾಕ್ಷ್ಯಚಿತ್ರ: ಜೆ.ಎನ್.ಯುನಲ್ಲಿ ಕಲ್ಲು ತೂರಾಟ ಆಗಿದ್ದೇಕೆ?

'ನಮೋ' ಕುರಿತು ವಿವಾದಾತ್ಮಕ ಸಾಕ್ಷ್ಯಚಿತ್ರ: ಜೆ.ಎನ್.ಯುನಲ್ಲಿ ಕಲ್ಲು ತೂರಾಟ ಆಗಿದ್ದೇಕೆ?

Published : Jan 26, 2023, 01:59 PM ISTUpdated : Jan 26, 2023, 02:35 PM IST

ಬಿಬಿಸಿ ಪ್ರಧಾನಿ ಮೋದಿ ಕುರಿತು ವಿವಾದಾತ್ಮಕ ಸಾಕ್ಷ್ಯಚಿತ್ರ ಬಿಡುಗಡೆ ಮಾಡಿದೆ. ಇದರ ಹಿಂದೆ ಅಸಲಿ ಕತೆ ಬೇರೆ ಇದೆ. ಇಲ್ಲಿದೆ ಡಿಟೇಲ್ಸ್.
 

ಗುಜರಾತ್ ಗಲಭೆಯಲ್ಲಿ  ನರೇಂದ್ರ ಮೋದಿಯ ಪಾತ್ರ ಏನು ಎಂಬ ಕುರಿತು ಬ್ರಿಟಿಷ್ ರಾಷ್ಟ್ರೀಯ ವಾಹಿನಿ ಬಿಬಿಸಿ ವಿವಾದಾತ್ಮಕ ಡಾಕ್ಯುಮೆಂಟರಿ ರಿಲೀಸ್ ಮಾಡಿದೆ. ಇದನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿದ್ದು, ಆದರೆ ಜೆ.ಎನ್.ಯುನಲ್ಲಿ ಓಪನ್ನಾಗೇ ಪ್ರದರ್ಶನ ಮಾಡುವುದಕ್ಕೆ ನೋಡ್ತಿದ್ರು. ಆಗ್ಲೇ ಲೈಟ್ ಆಫ್ ಹಾಗೂ ಕಲ್ಲು ತೂರಾಟವಾಗುತ್ತೆ. ಇದಾದ್ಮೇಲೆ ಸುಪ್ರೀಂ ತೀರ್ಪನ್ನೂ ಗೌರವಿಸದವರು ಹೇಳೋದೇನು ಗೊತ್ತಾ..? ಭಾರತವನ್ನ ದ್ವೇಷಿಸಿದರೆ ಮಾತ್ರವೇ ಬದುಕುಳಿಯೋ ಹಂತಕ್ಕೆ ಬಂದಿರೋ ಬಿಬಿಸಿ, ಏನು ಮಾಡ್ತಿದೆ ಗೊತ್ತಾ..? ಇದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಗನ್ ಫೈರಿಂಗ್ ಸೌಂಡ್ ಬಳಸಿ ದ್ರಾಕ್ಷಿ ರಕ್ಷಣೆ: ವಾವ್.. ರೈತರ ಪ್ಲಾನ್ ಸೂಪರ್

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!