ಮಸೀದಿ ಜಾಗದಲ್ಲಿ ರಾಮ ಮಂದಿರವಂತೆ..! ಏನಿದು BBC ವಾಹಿನಿಯ ಉದ್ಧಟತನ..?

ಮಸೀದಿ ಜಾಗದಲ್ಲಿ ರಾಮ ಮಂದಿರವಂತೆ..! ಏನಿದು BBC ವಾಹಿನಿಯ ಉದ್ಧಟತನ..?

Published : Feb 05, 2024, 04:17 PM IST

ಏನಿದು BBC ವಾಹಿನಿಯ ಉದ್ಧಟತನ..? 
ಬ್ರಿಟನ್ ಸಂಸತ್ತಿನಲ್ಲೇ ಬಿಬಿಸಿಗೆ ಚಾಟಿ..!
ಭಾರತವೆಂದರೆ BBC ವಾಹಿನಿಗೇಕೆ ಬೇನೆ..?
 

ಬಿಬಿಸಿ..ಬ್ರಿಟಿಷ್ ಬ್ರಾಡ್ ಕಾಸ್ಟಿಂಗ್ ಕಾರ್ಪೋರೇಷನ್. 1922ರಲ್ಲಿ ಬ್ರಿಟಿಷ್ ರಾಜಮನೆತವನವೇ ಬಂಡವಾಳ ಹಾಕಿ ಹುಟ್ಟುಹಾಕಿದ ಕಂಪನಿ ಇದು. ಜಗತ್ತಿನ ಅತಿ ಪುರಾತನ ಮಾಧ್ಯಮ ಸಂಸ್ಥೆ ಅನ್ನಿಸಿಕೊಂಡಿರೋ ಬಿಬಿಸಿಗೆ(BBC) ನೂರು ವರ್ಷಗಳ ಇತಿಹಾಸವಿದೆ. ಆದ್ರೆ ಇಂಥ ವಾಹಿನಿಗೆ ಭಾರತ(India) ಅಂದ್ರೆ ಅದೇನೋ ಸಹಿಸಲಾಗದ ಬೇನೆ ಶುರುವಾಗುತ್ತೆ. ಈ ಹಿಂದೆ ಭಾರತವನ್ನ , ಪ್ರಧಾನಿ ಮೋದಿಯವರನ್ನ ನಿಷೇಧಿತ ಡಾಕ್ಯುಮೆಂಟರಿ ಮೂಲಕ ತೆಗಳೋಕೆ ನೋಡಿದ್ದ ಬಿಬಿಸಿ ಈಗ ರಾಮ ಮಂದಿರದ(Ram Mandir) ವಿಚಾರಕ್ಕೆ ಅವರದೇ ದೇಶದವರಿಂದ ತಪರಾಕಿ ತಿಂತಿದೆ.  ಅಯೋಧ್ಯಾ(BBC) ರಾಮ ಮಂದಿರ ನಿರ್ಮಾಣ ಹಾಗೂ ಬಾಲ ರಾಮನ ಪ್ರಾಣ ಪ್ರತಿಷ್ಠೆ ಕಂಡು ಸಮಸ್ತ ಆಸ್ತಿಕ ಹಿಂದೂ ಸಮಾಜ ಖುಷಿಯಿಂದ ಕಣ್ಣೀರಿಟ್ಟಿದೆ. ಶತಮಾನಗಳ ಹೋರಾಟಕ್ಕೆ ಸಿಕ್ಕ ಜಯ ಕಂಡು ಸಹಜವಾಗಿಯೇ ಹೃದಯ ತುಂಬಿ ಬಂದಿದೆ. ಭಾರತದಲ್ಲಿ ಮಾತ್ರವಲ್ಲ. ವಿಶ್ವದ ಮೂಲೆ ಮೂಲೆಯಲ್ಲಿರೋ ರಾಮ ಭಕ್ತರು ಅಯೋಧ್ಯಾ ಮಂದಿರದ ಲೋಕಾರ್ಪಣೆಯನ್ನ ಕಣ್ತುಂಬಿಕೊಂಡು ರಾಮಧ್ಯಾನ ಮಾಡಿದ್ದಾರೆ. ಆದ್ರೆ ಜಗತ್ತಿನ ಖ್ಯಾತ ಸುದ್ದಿ ವಾಹಿನಿಗಳಲ್ಲಿ ಒಂದಾದ, ಭಾರತ , ಮೋದಿ,  ಹಿಂದೂಗಳು ಅಂದ್ರೆ ಹಲ್ಲು ಕಡಿಯುವ ಬಿಬಿಸಿ ಮಾತ್ರ, ತನ್ನ ವರದಿಯಲ್ಲಿ ಉದ್ಧಟತನ ತೋರಿಸಿತ್ತು. ಸತ್ಯವನ್ನ ಮುಚ್ಚಿಟ್ಟು ಅರೆಬೆಂದ ಕಥೆಯನ್ನ ಹೇಳಿತ್ತು. ರಾಮ ಮಂದಿರ ನಿರ್ಮಾಣವಾಗಿರೋದು ಧ್ವಂಸವಾದ ಮಸೀದಿ ಮೇಲೆ ಅನ್ನೋದನ್ನ ಹೇಳಿ ಅಕ್ರಮವಾಗಿ ಮಸೀದಿ ನಿರ್ಮಾಣವಾಗಿದ್ದು ಹೇಗೆ ಅನ್ನೋದನ್ನ ಹೇಳದೇ ಕೂತು ಬಿಟ್ಟಿತ್ತು.

ಇದನ್ನೂ ವೀಕ್ಷಿಸಿ:  DK Suresh: ಅಂಕಿ ಅಂಶಗಳೊಂದಿಗೆ ಹಸ್ತಪಡೆ ‘ಸಿದ್ದ’..! ಕಾಂಗ್ರೆಸ್ ಕೈಗೆ ಅಸ್ತ್ರ ನೀಡಿತಾ ಬಿಜೆಪಿ..?

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more