ಮಸೀದಿ ಜಾಗದಲ್ಲಿ ರಾಮ ಮಂದಿರವಂತೆ..! ಏನಿದು BBC ವಾಹಿನಿಯ ಉದ್ಧಟತನ..?

ಮಸೀದಿ ಜಾಗದಲ್ಲಿ ರಾಮ ಮಂದಿರವಂತೆ..! ಏನಿದು BBC ವಾಹಿನಿಯ ಉದ್ಧಟತನ..?

Published : Feb 05, 2024, 04:17 PM IST

ಏನಿದು BBC ವಾಹಿನಿಯ ಉದ್ಧಟತನ..? 
ಬ್ರಿಟನ್ ಸಂಸತ್ತಿನಲ್ಲೇ ಬಿಬಿಸಿಗೆ ಚಾಟಿ..!
ಭಾರತವೆಂದರೆ BBC ವಾಹಿನಿಗೇಕೆ ಬೇನೆ..?
 

ಬಿಬಿಸಿ..ಬ್ರಿಟಿಷ್ ಬ್ರಾಡ್ ಕಾಸ್ಟಿಂಗ್ ಕಾರ್ಪೋರೇಷನ್. 1922ರಲ್ಲಿ ಬ್ರಿಟಿಷ್ ರಾಜಮನೆತವನವೇ ಬಂಡವಾಳ ಹಾಕಿ ಹುಟ್ಟುಹಾಕಿದ ಕಂಪನಿ ಇದು. ಜಗತ್ತಿನ ಅತಿ ಪುರಾತನ ಮಾಧ್ಯಮ ಸಂಸ್ಥೆ ಅನ್ನಿಸಿಕೊಂಡಿರೋ ಬಿಬಿಸಿಗೆ(BBC) ನೂರು ವರ್ಷಗಳ ಇತಿಹಾಸವಿದೆ. ಆದ್ರೆ ಇಂಥ ವಾಹಿನಿಗೆ ಭಾರತ(India) ಅಂದ್ರೆ ಅದೇನೋ ಸಹಿಸಲಾಗದ ಬೇನೆ ಶುರುವಾಗುತ್ತೆ. ಈ ಹಿಂದೆ ಭಾರತವನ್ನ , ಪ್ರಧಾನಿ ಮೋದಿಯವರನ್ನ ನಿಷೇಧಿತ ಡಾಕ್ಯುಮೆಂಟರಿ ಮೂಲಕ ತೆಗಳೋಕೆ ನೋಡಿದ್ದ ಬಿಬಿಸಿ ಈಗ ರಾಮ ಮಂದಿರದ(Ram Mandir) ವಿಚಾರಕ್ಕೆ ಅವರದೇ ದೇಶದವರಿಂದ ತಪರಾಕಿ ತಿಂತಿದೆ.  ಅಯೋಧ್ಯಾ(BBC) ರಾಮ ಮಂದಿರ ನಿರ್ಮಾಣ ಹಾಗೂ ಬಾಲ ರಾಮನ ಪ್ರಾಣ ಪ್ರತಿಷ್ಠೆ ಕಂಡು ಸಮಸ್ತ ಆಸ್ತಿಕ ಹಿಂದೂ ಸಮಾಜ ಖುಷಿಯಿಂದ ಕಣ್ಣೀರಿಟ್ಟಿದೆ. ಶತಮಾನಗಳ ಹೋರಾಟಕ್ಕೆ ಸಿಕ್ಕ ಜಯ ಕಂಡು ಸಹಜವಾಗಿಯೇ ಹೃದಯ ತುಂಬಿ ಬಂದಿದೆ. ಭಾರತದಲ್ಲಿ ಮಾತ್ರವಲ್ಲ. ವಿಶ್ವದ ಮೂಲೆ ಮೂಲೆಯಲ್ಲಿರೋ ರಾಮ ಭಕ್ತರು ಅಯೋಧ್ಯಾ ಮಂದಿರದ ಲೋಕಾರ್ಪಣೆಯನ್ನ ಕಣ್ತುಂಬಿಕೊಂಡು ರಾಮಧ್ಯಾನ ಮಾಡಿದ್ದಾರೆ. ಆದ್ರೆ ಜಗತ್ತಿನ ಖ್ಯಾತ ಸುದ್ದಿ ವಾಹಿನಿಗಳಲ್ಲಿ ಒಂದಾದ, ಭಾರತ , ಮೋದಿ,  ಹಿಂದೂಗಳು ಅಂದ್ರೆ ಹಲ್ಲು ಕಡಿಯುವ ಬಿಬಿಸಿ ಮಾತ್ರ, ತನ್ನ ವರದಿಯಲ್ಲಿ ಉದ್ಧಟತನ ತೋರಿಸಿತ್ತು. ಸತ್ಯವನ್ನ ಮುಚ್ಚಿಟ್ಟು ಅರೆಬೆಂದ ಕಥೆಯನ್ನ ಹೇಳಿತ್ತು. ರಾಮ ಮಂದಿರ ನಿರ್ಮಾಣವಾಗಿರೋದು ಧ್ವಂಸವಾದ ಮಸೀದಿ ಮೇಲೆ ಅನ್ನೋದನ್ನ ಹೇಳಿ ಅಕ್ರಮವಾಗಿ ಮಸೀದಿ ನಿರ್ಮಾಣವಾಗಿದ್ದು ಹೇಗೆ ಅನ್ನೋದನ್ನ ಹೇಳದೇ ಕೂತು ಬಿಟ್ಟಿತ್ತು.

ಇದನ್ನೂ ವೀಕ್ಷಿಸಿ:  DK Suresh: ಅಂಕಿ ಅಂಶಗಳೊಂದಿಗೆ ಹಸ್ತಪಡೆ ‘ಸಿದ್ದ’..! ಕಾಂಗ್ರೆಸ್ ಕೈಗೆ ಅಸ್ತ್ರ ನೀಡಿತಾ ಬಿಜೆಪಿ..?

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more