ರಾಮಮಂದಿರ ಭೂಮಿ ಪೂಜೆಗೆ ಮುಹೂರ್ತವಿಟ್ಟದ್ದು ನಮ್ಮ ಕನ್ನಡಿಗ..!

ರಾಮಮಂದಿರ ಭೂಮಿ ಪೂಜೆಗೆ ಮುಹೂರ್ತವಿಟ್ಟದ್ದು ನಮ್ಮ ಕನ್ನಡಿಗ..!

Suvarna News   | Asianet News
Published : Jul 29, 2020, 04:02 PM IST

ಅಯೋಧ್ಯೆಯಲ್ಲಿ ಆ.5 ರಂದು ನಡೆಯಲಿರುವ ರಾಮಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕರ್ನಾಟಕದ ಬೆಳಗಾವಿಯ ವಿದ್ವಾಂಸರೊಬ್ಬರು ರಾಮಜನ್ಮ ಭೂಮಿ ಟ್ರಸ್ಟ್‌ಗೆ ಮುಹೂರ್ತವನ್ನು ನೀಡಿರುವುದು ಹೆಮ್ಮೆಯ ವಿಚಾರ.  
 

ಬೆಂಗಳೂರು (ಜು. 29): ಅಯೋಧ್ಯೆಯಲ್ಲಿ ಆ.5 ರಂದು ನಡೆಯಲಿರುವ ರಾಮಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕರ್ನಾಟಕದ ಬೆಳಗಾವಿಯ ವಿದ್ವಾಂಸರೊಬ್ಬರು ರಾಮಜನ್ಮ ಭೂಮಿ ಟ್ರಸ್ಟ್‌ಗೆ ಮುಹೂರ್ತವನ್ನು ನೀಡಿರುವುದು ಹೆಮ್ಮೆಯ ವಿಚಾರ.

ರಾಮಮಂದಿರ ಟ್ರಸ್ಟ್‌ನಲ್ಲಿರುವ ಹರಿದ್ವಾರ ಕ್ಷೇತ್ರದ ಪೂಜ್ಯ ಗೋವಿಂದದೇವಗಿರಿ ಸ್ವಾಮೀಜಿ ತನ್ನನ್ನು ನೇರವಾಗಿ ಸಂಪರ್ಕಿಸಿ ಮುಹೂರ್ತ ನೀಡುವಂತೆ ಕೇಳಿದ್ದರು. ಅದರಂತೆ ರಾಮಮಂದಿರ ಟ್ರಸ್ಟ್‌ ಸಭೆ ಮಾಡುವ ಮೊದಲೇ 4 ಮುಹೂರ್ತಗಳನ್ನು ಜು.15ರಂದೇ ಕಳುಹಿಸಿಕೊಟ್ಟಿದ್ದೆ. ಟ್ರಸ್ಟ್‌ ಆ.5ರ ಮುಹೂರ್ತವನ್ನು ಅಂತಿಮಗೊಳಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಈ ಹಿಂದೆ ಗೋವಿಂದದೇವಗಿರಿ ಸ್ವಾಮೀಜಿ ಅವರ ಕೋರಿಕೆ ಮೇರೆಗೆ ಅಟಲ… ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ತಾನೇ ಮುಹೂರ್ತ ನೀಡಿದ್ದಾಗಿ ಅವರು ಹಳೆಯ ನೆನಪನ್ನು ಮೆಲುಕು ಹಾಕಿದ್ದಾರೆ.


 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!