ರಾಮಮಂದಿರ ಭೂಮಿ ಪೂಜೆಗೆ ಮುಹೂರ್ತವಿಟ್ಟದ್ದು ನಮ್ಮ ಕನ್ನಡಿಗ..!

ರಾಮಮಂದಿರ ಭೂಮಿ ಪೂಜೆಗೆ ಮುಹೂರ್ತವಿಟ್ಟದ್ದು ನಮ್ಮ ಕನ್ನಡಿಗ..!

Suvarna News   | Asianet News
Published : Jul 29, 2020, 04:02 PM IST

ಅಯೋಧ್ಯೆಯಲ್ಲಿ ಆ.5 ರಂದು ನಡೆಯಲಿರುವ ರಾಮಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕರ್ನಾಟಕದ ಬೆಳಗಾವಿಯ ವಿದ್ವಾಂಸರೊಬ್ಬರು ರಾಮಜನ್ಮ ಭೂಮಿ ಟ್ರಸ್ಟ್‌ಗೆ ಮುಹೂರ್ತವನ್ನು ನೀಡಿರುವುದು ಹೆಮ್ಮೆಯ ವಿಚಾರ.  
 

ಬೆಂಗಳೂರು (ಜು. 29): ಅಯೋಧ್ಯೆಯಲ್ಲಿ ಆ.5 ರಂದು ನಡೆಯಲಿರುವ ರಾಮಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕರ್ನಾಟಕದ ಬೆಳಗಾವಿಯ ವಿದ್ವಾಂಸರೊಬ್ಬರು ರಾಮಜನ್ಮ ಭೂಮಿ ಟ್ರಸ್ಟ್‌ಗೆ ಮುಹೂರ್ತವನ್ನು ನೀಡಿರುವುದು ಹೆಮ್ಮೆಯ ವಿಚಾರ.

ರಾಮಮಂದಿರ ಟ್ರಸ್ಟ್‌ನಲ್ಲಿರುವ ಹರಿದ್ವಾರ ಕ್ಷೇತ್ರದ ಪೂಜ್ಯ ಗೋವಿಂದದೇವಗಿರಿ ಸ್ವಾಮೀಜಿ ತನ್ನನ್ನು ನೇರವಾಗಿ ಸಂಪರ್ಕಿಸಿ ಮುಹೂರ್ತ ನೀಡುವಂತೆ ಕೇಳಿದ್ದರು. ಅದರಂತೆ ರಾಮಮಂದಿರ ಟ್ರಸ್ಟ್‌ ಸಭೆ ಮಾಡುವ ಮೊದಲೇ 4 ಮುಹೂರ್ತಗಳನ್ನು ಜು.15ರಂದೇ ಕಳುಹಿಸಿಕೊಟ್ಟಿದ್ದೆ. ಟ್ರಸ್ಟ್‌ ಆ.5ರ ಮುಹೂರ್ತವನ್ನು ಅಂತಿಮಗೊಳಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಈ ಹಿಂದೆ ಗೋವಿಂದದೇವಗಿರಿ ಸ್ವಾಮೀಜಿ ಅವರ ಕೋರಿಕೆ ಮೇರೆಗೆ ಅಟಲ… ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ತಾನೇ ಮುಹೂರ್ತ ನೀಡಿದ್ದಾಗಿ ಅವರು ಹಳೆಯ ನೆನಪನ್ನು ಮೆಲುಕು ಹಾಕಿದ್ದಾರೆ.


 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!