ರಾಮಮಂದಿರ ಭೂಮಿ ಪೂಜೆಗೆ ಮುಹೂರ್ತವಿಟ್ಟದ್ದು ನಮ್ಮ ಕನ್ನಡಿಗ..!

ರಾಮಮಂದಿರ ಭೂಮಿ ಪೂಜೆಗೆ ಮುಹೂರ್ತವಿಟ್ಟದ್ದು ನಮ್ಮ ಕನ್ನಡಿಗ..!

Published : Jul 29, 2020, 04:02 PM IST

ಅಯೋಧ್ಯೆಯಲ್ಲಿ ಆ.5 ರಂದು ನಡೆಯಲಿರುವ ರಾಮಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕರ್ನಾಟಕದ ಬೆಳಗಾವಿಯ ವಿದ್ವಾಂಸರೊಬ್ಬರು ರಾಮಜನ್ಮ ಭೂಮಿ ಟ್ರಸ್ಟ್‌ಗೆ ಮುಹೂರ್ತವನ್ನು ನೀಡಿರುವುದು ಹೆಮ್ಮೆಯ ವಿಚಾರ.  
 

ಬೆಂಗಳೂರು (ಜು. 29): ಅಯೋಧ್ಯೆಯಲ್ಲಿ ಆ.5 ರಂದು ನಡೆಯಲಿರುವ ರಾಮಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕರ್ನಾಟಕದ ಬೆಳಗಾವಿಯ ವಿದ್ವಾಂಸರೊಬ್ಬರು ರಾಮಜನ್ಮ ಭೂಮಿ ಟ್ರಸ್ಟ್‌ಗೆ ಮುಹೂರ್ತವನ್ನು ನೀಡಿರುವುದು ಹೆಮ್ಮೆಯ ವಿಚಾರ.

ರಾಮಮಂದಿರ ಟ್ರಸ್ಟ್‌ನಲ್ಲಿರುವ ಹರಿದ್ವಾರ ಕ್ಷೇತ್ರದ ಪೂಜ್ಯ ಗೋವಿಂದದೇವಗಿರಿ ಸ್ವಾಮೀಜಿ ತನ್ನನ್ನು ನೇರವಾಗಿ ಸಂಪರ್ಕಿಸಿ ಮುಹೂರ್ತ ನೀಡುವಂತೆ ಕೇಳಿದ್ದರು. ಅದರಂತೆ ರಾಮಮಂದಿರ ಟ್ರಸ್ಟ್‌ ಸಭೆ ಮಾಡುವ ಮೊದಲೇ 4 ಮುಹೂರ್ತಗಳನ್ನು ಜು.15ರಂದೇ ಕಳುಹಿಸಿಕೊಟ್ಟಿದ್ದೆ. ಟ್ರಸ್ಟ್‌ ಆ.5ರ ಮುಹೂರ್ತವನ್ನು ಅಂತಿಮಗೊಳಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಈ ಹಿಂದೆ ಗೋವಿಂದದೇವಗಿರಿ ಸ್ವಾಮೀಜಿ ಅವರ ಕೋರಿಕೆ ಮೇರೆಗೆ ಅಟಲ… ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ತಾನೇ ಮುಹೂರ್ತ ನೀಡಿದ್ದಾಗಿ ಅವರು ಹಳೆಯ ನೆನಪನ್ನು ಮೆಲುಕು ಹಾಕಿದ್ದಾರೆ.


 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?