ಚಳಿಗಾಲ ಅಧಿವೇಶ, ರೈತ ದಂಗೆ, ಸಿರಿಯಾ ಅರಾಜಕತೆ: ವೀಕ್ಷಿಸಿ ಇಂದಿನ ನ್ಯೂಸ್‌ ಅವರ್ ಸ್ಪೆಷಲ್

ಚಳಿಗಾಲ ಅಧಿವೇಶ, ರೈತ ದಂಗೆ, ಸಿರಿಯಾ ಅರಾಜಕತೆ: ವೀಕ್ಷಿಸಿ ಇಂದಿನ ನ್ಯೂಸ್‌ ಅವರ್ ಸ್ಪೆಷಲ್

Published : Dec 09, 2024, 11:28 PM IST

ರಾಜ್ಯ ರಾಜಕಾರಣ, ಚಳಿಗಾಲದ ಅಧಿವೇಶನ, ಮಧ್ಯಪ್ರಾಚ್ಯದಲ್ಲಿ ಅರಾಜಕತೆ ಸೇರಿದಂತೆ ಈ ದಿನದ ಕೆಲ ಮಹತ್ವದ ಬೆಳವಣಿಗೆಗಳ ಸಂಪೂರ್ಣ ಡಿಟೇಲ್‌ ಈ ವೀಡಿಯೋದಲ್ಲಿದೆ  ವೀಕ್ಷಿಸಿ ನ್ಯೂಸ್ ಅವರ್    

ಬೆಳಗಾವಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ನಿರೀಕ್ಷೆಯಂತೆ ವಕ್ಫ್ ಹಾಗೂ ಮುಡಾ ಹಗರಣಗಳು ಭಾರಿ ಸುದ್ದಿ ಮಾಡುತ್ತಿವೆ. ಆದರೆ ರಾಜ್ಯದಲ್ಲಿ ಪ್ರತಿಪಕ್ಷ ಒಡೆದ ಮನೆಯಾಗಿದ್ದು, ಇದನ್ನೇ ಅಸ್ತ್ರವಾಗಿಸಿಕೊಂಡು ಸರ್ಕಾರ ವಿಪಕ್ಷವನ್ನು ಕಟ್ಟಿ ಹಾಕಲಿದೆಯೇ ಎಂಬ ಪ್ರಶ್ನೆ ಮೂಡಿದೆ. ವಿಪಕ್ಷಗಳ ಒಳ ಜಗಳವೇ ಸಿಎಂಗೆ ಬ್ರಹ್ಮಾಸ್ತ್ರವಾಗುವ ಸೂಚನೆಗಳು ಕಂಡು ಬರುತ್ತಿವೆ. ಮತ್ತೊಂದೆಡೆ ಪ್ರಸ್ತುತ ಸಂಸತ್ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, 10ನೇ ದಿನವಾದ ಇಂದು ಕೂಡ ಸಂಸತ್‌ನಲ್ಲಿ ಕಾಂಗ್ರೆಸ್‌, ಉದ್ಯಮಿ ಗೌತಮ್ ಅದಾನಿ ವಿರುದ್ಧ ಇರುವ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿ ಗದ್ದಲ ನಡೆಸಿದೆ. ಸಂಸತ್ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್, ಪ್ರಧಾನಿ ಮೋದಿ ಹಾಗೂ ಅದಾನಿಯವರ ಮುಖವಾಡ ಧರಿಸಿ ವಿಭಿನ್ನವಾಗಿ ಪ್ರತಿಭಟನೆ ನಡೆಸಿದೆ. ಒಬ್ಬರು ಗೌತಮ್ ಅದಾನಿ ಮುಖವಾಡ ತೊಟ್ಟರೆ ಮತ್ತೊಬ್ಬರು ಪ್ರಧಾನಿ ನರೇಂದ್ರ ಮೋದಿ ವೇಷ ತೊಟ್ಟಿದ್ದು, ಇಬ್ಬರನ್ನು ರಾಹುಲ್ ಗಾಂಧಿ ಅಣಕು ಸಂದರ್ಶನ ಮಾಡಿದ್ದಾರೆ. 

ಮತ್ತೊಂದೆಡೆ ದೆಹಲಿ ಗಡಿಯಲ್ಲಿ ಮತ್ತೆ ರೈತ ದಂಗೆ ಶುರುವಾಗಿದ್ದು, 101 ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.  ಹೋರಾಟಗಾರರ ಮೇಲೆ ಪೆಪ್ಪರ್ ಸ್ಪ್ರೆ ಮಾಡಲಾಗಿದೆ.  ಮತ್ತೊಂದೆಡೆ ಮಧ್ಯಪ್ರಾಚ್ಯದ ರಾಷ್ಟದಲ್ಲಿ ಅರಾಜಕತೆ ನಿರ್ಮಾಣವಾಗಿದೆ. ಬಷರ್ ಅಲ್ ಅಸಾದ್ ರಾಜೀನಾಮೆ ನೀಡಿ ದೇಶ ತೊರೆದ ನಂತರ ಸಿರಿಯಾದಲ್ಲಿ ಬಂಡುಕೋರರ ಕೈಗೆ ಅಧಿಕಾರ ಸಿಕ್ಕಿದ್ದು, ಬಾಂಗ್ಲಾದಲ್ಲಿ ಶೇಕ್ ಹಸೀನಾ ದೇಶ ತೊರೆದ ನಂತರ ಆದಂತೆ ಸಿರಿಯಾದಲ್ಲೂ ಆರಾಜಕತೆಯ ಆರ್ಭಟ ಕಂಡು ಬರುತ್ತಿದೆ ಈ ಎಲ್ಲಾ ಸ್ಟೋರಿಗಳ ಸಂಪೂರ್ಣ ಡಿಟೇಲ್ ಈ ನ್ಯೂಸ್ ಅವರ್‌ ನಲ್ಲಿದೆ ವೀಕ್ಷಿಸಿ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more